Headlines

Latest posts

All

ದೇಶದ ೧೪೪ ಸಂಘಟನೆಯಿಂದ ಕೇಂದ್ರ ಸರ್ಕಾರಕ್ಕೆ ಪತ್ರ : ಸುಪ್ರೀಂ ಕೋರ್ಟನಲ್ಲಿ ಅರಣ್ಯವಾಸಿಗಳ ಪರ ಅರಣ್ಯ ಹಕ್ಕು ಕಾಯಿದೆ ಸಮರ್ಥನೆಗೆ  ಒತ್ತಾಯ – ರವೀಂದ್ರ ನಾಯ್ಕ

Share Now      ಶಿರಸಿ : ಅರಣ್ಯ ಹಕ್ಕು ಕಾಯಿದೆಗೆ ಸಂಬಂಧಿಸಿ ಸುಪ್ರೀಂ ಕೋರ್ಟನಲ್ಲಿ ಏಪ್ರೀಲ್…

ನಾಳೆಯಿಂದ ರಾಜ್ಯಾಧ್ಯಂತ ಬೆಲೆ ಏರಿಕೆ ಖಂಡಿಸಿ ಅಹೋರಾತ್ರಿ ಬಿಜೆಪಿ ಪ್ರತಿಭಟನೆ: ಮಾಜಿ ಸಿಎಂ ಯಡಿಯೂರಪ್ಪ ಭಾಗಿ

Share Now      ಬೆಂಗಳೂರು: ರಾಜ್ಯ ಸರಕಾರವು ಜನವಿರೋಧಿ ಬೆಲೆ ಏರಿಕೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕೆಂದು…

ನಾಳೆ ದಿ.1ರಿಂದ ದಿ.8ರವರೆಗೆ ಶ್ರೀ ಬಸವಣ್ಣ ಹಾಗೂ ಶ್ರೀ ವೀರಭದ್ರೇಶ್ವರ ದೇವರ ನೂತನ ರಥೋತ್ಸವ, ಲಕ್ಷ ದೀಪೋತ್ಸವ, ಜೀವನ ದರ್ಶನ ಪ್ರವಚನ, ಕಡುಬಿನ ಕಾಳಗ, ಕುಸ್ತಿ ಪಂದ್ಯಾವಳಿಗಳು…..

Share Now      ಮುಂಡಗೋಡ : ಶ್ರೀ ಬಸವಣ್ಣ ಹಾಗೂ ಶ್ರೀ ವೀರಭದ್ರೇಶ್ವರ ದೇವರ ನೂತನ…

ದೇಶದ ೧೪೪ ಸಂಘಟನೆಯಿಂದ ಕೇಂದ್ರ ಸರ್ಕಾರಕ್ಕೆ ಪತ್ರ : ಸುಪ್ರೀಂ ಕೋರ್ಟನಲ್ಲಿ ಅರಣ್ಯವಾಸಿಗಳ ಪರ ಅರಣ್ಯ ಹಕ್ಕು ಕಾಯಿದೆ ಸಮರ್ಥನೆಗೆ  ಒತ್ತಾಯ – ರವೀಂದ್ರ ನಾಯ್ಕ

Share Now

Share Now      ಶಿರಸಿ : ಅರಣ್ಯ ಹಕ್ಕು ಕಾಯಿದೆಗೆ ಸಂಬಂಧಿಸಿ ಸುಪ್ರೀಂ ಕೋರ್ಟನಲ್ಲಿ ಏಪ್ರೀಲ್ ೨ ರಂದು ನಿಗದಿಗೊಳಿಸಲಾದ ಅಂತಿಮ ವಿಚಾರಣೆಗೆ ಮುನ್ನ ದೇಶದ ಅರಣ್ಯವಾಸಿಗಳ ಪರ ೧೪೪ ಸಂಘಟನೆಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು, ಅರಣ್ಯ ಹಕ್ಕುಗಳನ್ನ ಗುರುತಿಸಲು ಮತ್ತು ರಕ್ಷಿಸಲು ತರಲಾದ ಅರಣ್ಯ ಹಕ್ಕು ಕಾಯಿದೆಯನ್ನು ಸುಪ್ರೀಂ ಕೋರ್ಟಿನಲ್ಲಿ ಅರಣ್ಯವಾಸಿಗಳ ಪರ ಸಮರ್ಥಿಸಿಕೊಳ್ಳಬೇಕೇಂದು ಆಗ್ರಹಿಸಿದೆ ಎಂಬುದಾಗಿ ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಕೇಂದ್ರ ಸರ್ಕಾರದ ಬುಡಕಟ್ಟು…

Read More

ನಾಳೆಯಿಂದ ರಾಜ್ಯಾಧ್ಯಂತ ಬೆಲೆ ಏರಿಕೆ ಖಂಡಿಸಿ ಅಹೋರಾತ್ರಿ ಬಿಜೆಪಿ ಪ್ರತಿಭಟನೆ: ಮಾಜಿ ಸಿಎಂ ಯಡಿಯೂರಪ್ಪ ಭಾಗಿ

Share Now

Share Now      ಬೆಂಗಳೂರು: ರಾಜ್ಯ ಸರಕಾರವು ಜನವಿರೋಧಿ ಬೆಲೆ ಏರಿಕೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿ ಬಿಜೆಪಿ ನಾಳೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಲಿದ್ದು, ನಾನು ಅದರಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಪ್ರಕಟಿಸಿದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಉಸಿರು ಕಟ್ಟುವ ಪರಿಸ್ಥಿತಿ ಬಂದಿದೆ. ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಪ್ರಾರಂಭ…

Read More

ವಿಧಾನಸಭೆಯಿಂದ ’18 ಸದಸ್ಯ’ರ ಅಮಾನತ್ತು ಆದೇಶ ಹಿಂಪಡೆಯುವಂತೆ ‘ಸ್ಪೀಕರ್’ಗೆ ಆರ್.ಅಶೋಕ್ ಪತ್ರ

Share Now

Share Now      ಬೆಂಗಳೂರು: ಕರ್ನಾಟಕ ವಿಧಾನಸಭೆಯ 18 ಸದಸ್ಯರನ್ನು ಅಮಾನತ್ತು ಮಾಡಿ ಹೊರಡಿಸಿರುವಂತ ಆದೇಶವನ್ನು ಹಿಂಪಡೆಯುವಂತೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸಭಾದ್ಯಕ್ಷರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಇಂದು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಅವರಿಗೆ ಪತ್ರ ಬರೆದಿರುವಂತ ಅವರು, ದಿನಾಂಕ: 21.03.2025ರ ಕರ್ನಾಟಕ ವಿಧಾನಸಭೆಯ ಅಧಿವೇಶನದ ಸಮಯದಲ್ಲಿ ಸದನದಲ್ಲಿ ಹನಿಟ್ರ್ಯಾಪ್ ಹಾಗೂ ಮುಸ್ಲಿಮರಿಗೆ 4% ಮೀಸಲಾತಿ ವಿಚಾರದ ಚರ್ಚೆಯು ವಿಕೋಪಕ್ಕೆ ತಿರುಗಿದಾಗ ವಿರೋಧ ಪಕ್ಷದವರಾದ ನಾವೆಲ್ಲ ಸಭಾಧ್ಯಕ್ಷರ ಪೀಠದ ಸುತ್ತ ನಿಂತುಕೊಂಡು ಪ್ರತಿಭಟನೆ ಮಾಡಿರುತ್ತೇವೆ. ಈ ಸಂದರ್ಭದಲ್ಲಿ…

Read More

ಮುಂಡಗೋಡದ ಶ್ರೀ ಬಸವಣ್ಣ ದೇವಸ್ಥಾನದ ಹಿನ್ನೆಲೆ, ವಿಶೇಷತೆ ನಿಮಗೆ ಗೊತ್ತಾ..? ಇಲ್ಲಿದೆ ಫುಲ್ ಡಿಟೇಲ್ಸ್

Share Now

Share Now      ಮುಂಡಗೋಡ : ಶತಮಾನದ ಇತಿಹಾಸವನ್ನು ಹೊಂದಿದ ಶ್ರೀ ಬಸವಣ್ಣ ದೇವಸ್ಥಾನವು ನೂರಾರು ವರ್ಷಗಳಿಂದ ನೂರಾರು ಕಾರ್ಯಕ್ರಮಗಳನ್ನ ಹಮ್ಮಿಕೊಂಡು ಬಂದಿರುತ್ತದೆ. ಹಾಗೂ ಶ್ರೀ ದೇವರು ತನ್ನ ಕೃಪಾಶಿರ್ವಾದದಿಂದ ಸಮಸ್ತ ಭಕ್ತರ ಇಷ್ಟಾರ್ಥಗಳನ್ನು ಇಡೇರಿಸುತ್ತಾ ಬಂದಿರುತ್ತದೆ. ಅದರಲ್ಲಿಯೂ ಸದ್ರಿ ದೇವಸ್ಥಾನವು ಶ್ರೀ ಬಸವಣ್ಣ ದೇವಸ್ಥಾನವಾಗಿದ್ದರೂ ಸಹಿತ ಈ ದೇವಸ್ಥಾನದಲ್ಲಿ ಶ್ರೀ ವೀರಭದ್ರೇಶ್ವರಸ್ವಾಮಿ ಹಾಗೂ ಶ್ರೀ ಬಸವಣ್ಣ ಸ್ವಾಮಿಯು ಜೊತೆಯಾಗಿ ಒಂದೆ ಗದ್ದುಗೆಯ ಮೇಲೆ ವಿರಾಜಮಾನವಾಗಿರುವದು ಅತೀ ಮಹತ್ವವು ಹಾಗೂ ವಿಶೇಷತೆಯಾಗಿರುತ್ತದೆ. ಈ ರೀತಿ ಒಂದೆ ಗದ್ದುಗೆಯ ಮೇಲೆ ಈ…

Read More

ನಾಳೆ ದಿ.1ರಿಂದ ದಿ.8ರವರೆಗೆ ಶ್ರೀ ಬಸವಣ್ಣ ಹಾಗೂ ಶ್ರೀ ವೀರಭದ್ರೇಶ್ವರ ದೇವರ ನೂತನ ರಥೋತ್ಸವ, ಲಕ್ಷ ದೀಪೋತ್ಸವ, ಜೀವನ ದರ್ಶನ ಪ್ರವಚನ, ಕಡುಬಿನ ಕಾಳಗ, ಕುಸ್ತಿ ಪಂದ್ಯಾವಳಿಗಳು…..

Share Now

Share Now      ಮುಂಡಗೋಡ : ಶ್ರೀ ಬಸವಣ್ಣ ಹಾಗೂ ಶ್ರೀ ವೀರಭದ್ರೇಶ್ವರ ದೇವರ ನೂತನ ರಥ ಲೋಕಾರ್ಪಣೆ, ರಥೋತ್ಸವ ಹಾಗೂ ಲಕ್ಷದೀಪೋತ್ಸವ ಮತ್ತು ಜೀವನ ದರ್ಶನ ಪ್ರವಚನ, ಕಡುಬಿನ ಕಾಳಗ, ಕುಸ್ತಿ ಪಂದ್ಯಾವಳಿಗಳು, ಪೂಜಾ ಕಾರ್ಯಕ್ರಮಗಳು ನಾಳೆ ದಿ.1ರಿಂದ ದಿ.8ರವರೆಗೆ ನಡೆಯಲಿದೆ. ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾದೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಈ ಕಾರ್ಯಕ್ರಮ ಜರುಗಲಿದೆ ಎಂದು ಶ್ರೀ ಬಸವಣ್ಣ ಹಾಗೂ ಶ್ರೀ ವೀರಭದ್ರೇಶ್ವರ ದೇವಸ್ಥಾನದ…

Read More

ದೆಹಲಿಗೆ ಹೋಗುವ ಮುನ್ನ ಸಿಎಂ, ಡಿಸಿಎಂ ಮೀಟಿಂಗ್

Share Now

Share Now      ಬೆಂಗಳೂರು: ಏಪ್ರಿಲ್ ಮೊದಲ ವಾರ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ದೆಹಲಿಗೆ ಹೋಗುವ ಹಿನ್ನಲೆಯಲ್ಲಿ ಇಬ್ಬರು ಇಂದು ಸಿಎಂ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಏಪ್ರಿಲ್ 2 ರಂದು ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ. ಈ ಬಾರಿ ದೆಹಲಿ ಪ್ರವಾಸದಲ್ಲಿ ರಾಜ್ಯದಲ್ಲಿ ಖಾಲಿ‌ ಇರುವ ವಿಧಾನ ಪರಿಷತ್ ಸ್ಥಾನದ ಭರ್ತಿ ಸಂಬಂಧ ಹೈಕಮಾಂಡ್ ಜೊತೆ ಮಾತುಕತೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಬ್ಬರು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

Read More

`CBSE’ 10, 12ನೇ ತರಗತಿ ಹೊಸ ಪಠ್ಯಕ್ರಮ ಬಿಡುಗಡೆ : ಇನ್ಮುಂದೆ ವರ್ಷಕ್ಕೆ ಎರಡು ಬಾರಿ ಪರೀಕ್ಷೆ 

Share Now

Share Now      ನವದೆಹಲಿ : ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಅಡಿಯಲ್ಲಿ 10 ಮತ್ತು 12 ನೇ ತರಗತಿಗಳಿಗೆ ಹೊಸ ಪಠ್ಯಕ್ರಮವನ್ನು ಬಿಡುಗಡೆ ಮಾಡಿದೆ. ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಅಡಿಯಲ್ಲಿ ಮಂಡಳಿಯು ಪಠ್ಯಕ್ರಮದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದೆ. ಇದಲ್ಲದೆ, ಜಾಗತಿಕ ಶಿಕ್ಷಣವನ್ನು ಗಮನದಲ್ಲಿಟ್ಟುಕೊಂಡು ಹೊಸ ಪಠ್ಯಕ್ರಮವನ್ನು ಸಿದ್ಧಪಡಿಸಲಾಗಿದೆ. ಈ ಪಠ್ಯಕ್ರಮವು ಏಪ್ರಿಲ್ 1, 2025 ರಿಂದ ಶಾಲೆಗಳಲ್ಲಿ ಜಾರಿಗೆ ಬರಲಿದೆ. ವಿದ್ಯಾರ್ಥಿಗಳು ಹೊಸ CBSE ತರಗತಿ 10…

Read More

ಸಿಬರ್ಡ್ ನಿರಾಶ್ರಿತರಿಗೆ ಯುಗಾದಿಯ ಸಂದರ್ಭದಲ್ಲಿ ಶುಭ ಸುದ್ದಿl ಮಾಹಿತಿ ನೀಡಿದ ಸಂಸದ ಕಾಗೇರಿ

Share Now

Share Now      ಕಾರವಾರ : ಸಿಬರ್ಡ್ ನಿರಾಶ್ರಿತರಿಗೆ ಯುಗಾದಿಯ ಸಂದರ್ಭದಲ್ಲಿ ಶುಭ ಸುದ್ದಿಯಾಗಿ 2008-09 ರಿಂದ ಬಾಕಿ ಉಳಿದಿದ್ದ 28/A ಕೇಸ್ನಲ್ಲಿ 10.47 ಕೋಟಿರೂ.ಗಳ ಪರಿಹಾರ ಮಂಜೂರಾಗಿದೆ ಎಂದು ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಸಿಬರ್ಡ್ ಯೋಜನೆ ಅಡಿಯಲ್ಲಿ ಸೇನಾ ನೆಲೆ ನಿರ್ಮಾಣಕ್ಕಾಗಿ ನೂರಾರು ಕುಟುಂಬಗಳನ್ನು ಸ್ಥಳಾಂತರಿಸಲಾಗಿತ್ತು. ಈ ಸ್ಥಳಾಂತರಕ್ಕೆ ಸೂಕ್ತ ಪರಿಹಾರ ನೀಡುವ ಪ್ರಕ್ರಿಯೆ ವಿಳಂಬವಾಗಿತ್ತು. ಇದರಿಂದಾಗಿ ಅನೇಕ ಕುಟುಂಬಗಳು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದವು. ಈ ಪ್ರಕರಣಗಳು ಅನೇಕ ವರ್ಷಗಳಿಂದ ಬಾಕಿ ಉಳಿದಿದ್ದು ಅದನ್ನು ಸಂಸದನಾಗಿ…

Read More

ಬ್ಯಾಂಕುಗಳು ನೌಕರರ ಪಿಂಚಣಿಯ ಸಂಪೂರ್ಣ ಹಣ ಸಾಲಕ್ಕೆ ಕಡಿತಗೊಳಿಸುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ.!

Share Now

Share Now      ಬೆಂಗಳೂರು: ಪಿಂಚಣಿ ಹಣವನ್ನು ಸಾಲದ ಮರುಪಾವತಿಗೆ ಸಂದಾಯ ಮಾಡಿಕೊಂಡರೆ ಅದು ಸಂವಿಧಾನದ 21ನೇ ವಿಧಿಯ ಬದುಕುವ ಹಕ್ಕು ಉಲ್ಲಂಘನೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಬ್ಯಾಂಕ್ ನೌಕರರ ಪಿಂಚಣಿಯ ಶೇಕಡ 50ಕ್ಕಿಂತ ಹೆಚ್ಚಿನ ಹಣವನ್ನು ಅವರ ಸಾಲದ ಮರುಪಾವತಿಗೆ ಕಡಿತಗೊಳಿಸುವುದು ಸರಿಯಲ್ಲ ಎಂದು ಆದೇಶಿಸಿದೆ. ಬ್ಯಾಂಕ್‌ ನಿವೃತ್ತ ನೌಕರನ ಪಿಂಚಣಿಯ ಶೇ.50ಕ್ಕಿಂತ ಅಧಿಕ ಹಣವನ್ನು ಸಾಲದ ಮರುಪಾವತಿಗಾಗಿ ಕಡಿತಗೊಳಿಸುವಂತಿಲ್ಲ ಎಂದು ಬ್ಯಾಂಕ್‌ಗಳಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಆದರೆ, ಸಾಲದ ಬಾಕಿ ಮೊತ್ತವನ್ನು ಬಡ್ಡಿಯೊಂದಿಗೆ ವಸೂಲಿ ಮಾಡಲು ಕಾನೂನಿನೊಳಗಿನ…

Read More

ಏ. 3 ರಿಂದ 6 ರವರೆಗೆ ಥೈಲ್ಯಾಂಡ್ ಮತ್ತು ಶ್ರೀಲಂಕಾಕ್ಕೆ ಪ್ರಧಾನಿ ಮೋದಿ ಭೇಟಿ

Share Now

Share Now      ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 03 ರಿಂದ ಏಪ್ರಿಲ್ 06 ರವರೆಗೆ ಥೈಲ್ಯಾಂಡ್ ಮತ್ತು ಶ್ರೀಲಂಕಾಕ್ಕೆ ಅಧಿಕೃತ ಭೇಟಿ ನೀಡಲಿದ್ದು, ‘ನೆರೆಹೊರೆಯವರಿಗೆ ಮೊದಲು’ ನೀತಿ, ‘ಆಕ್ಟ್ ಈಸ್ಟ್’ ನೀತಿ ಮತ್ತು ‘ಮಹಾಸಾಗರ್’ ಮತ್ತು ಇಂಡೋ-ಪೆಸಿಫಿಕ್ ದೃಷ್ಟಿಕೋನಕ್ಕೆ ಭಾರತದ ಬದ್ಧತೆಯನ್ನು ಮತ್ತಷ್ಟು ಪುನರುಚ್ಚರಿಸಿದರು. ಥಾಯ್ ಪ್ರಧಾನಿ ಪೆಟೊಂಗ್ಟಾರ್ನ್ ಶಿನವಾತ್ರಾ ಅವರ ಆಹ್ವಾನದ ಮೇರೆಗೆ, 6 ನೇ ಬಿಮ್ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಏಪ್ರಿಲ್ 03-04 ರಿಂದ ಬ್ಯಾಂಕಾಕ್ಗೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 04…

Read More