Raj Newsline

ಪಾಕಿಸ್ತಾನದ ಮೇಲೆ ಭಾರತೀಯ ಸೇನೆಯಿಂದ `ಏರ್ ಸ್ಟ್ರೈಕ್’ :9 ಉಗ್ರರ ನೆಲೆಗಳು ಉಡೀಸ್‌

ನವದೆಹಲಿ: ತಡರಾತ್ರಿ ಭಾರತ ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸುವ ಮೂಲಕ ಪಹಲ್ಗಾಮ್‌ ನರಮೇಧಕ್ಕೆ ಪ್ರತೀಕಾರ ತೀರಿಸಿದೆ.  ಉಗ್ರರ 9 ನೆಲೆಗಳ ಮೇಲೆ ಆಪರೇಷನ್‌ ಸಿಂಧೂರ (Operation Sindoor) ಹೆಸರಿನಲ್ಲಿ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ ಒಳಗಡೆ ನುಗ್ಗಿ ಏರ್‌ಸ್ಟ್ರೈಕ್‌ (Air Strike) ಮಾಡಿ ಧ್ವಂಸ ಮಾಡಿದೆ. ಭಾರತ ಪಾಕಿಸ್ತಾನದ ಯಾವುದೇ ಮಿಲಿಟರಿ ನೆಲೆಗಳನ್ನು ಗುರಿಯಾಗಿಸದೇ ಕೇವಲ ಉಗ್ರರ ನೆಲೆಗಳನ್ನು ಮಾತ್ರ ಗುರಿಯಾಗಿಸಿ ದಾಳಿ ನಡೆಸಿದ್ದು ವಿಶೇಷ.9 ಉಗ್ರರ ನೆಲೆಗಳ ಪೈಕಿ ಕೆಲವು 100 ಕಿ.ಮೀ…

Read More

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ‘ಗಾಲಿ ಜನಾರ್ದನ ರೆಡ್ಡಿ’ ಅಪರಾಧಿ, ಸಿಬಿಐ ಕೋರ್ಟ್‌ ತೀರ್ಪು..!

ಹೈದರಾಬಾದ್: ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ (ಒಎಂಸಿ) ಅಕ್ರಮ ಗಣಿಗಾರಿಕೆ ಪ್ರಕರಣದ ತೀರ್ಪನ್ನು ಹೈದರಾಬಾದ್ ನ ಸಿಬಿಐ ನ್ಯಾಯಾಲಯ ಮಂಗಳವಾರ ಪ್ರಕಟಿಸಿದೆ. 2009ರಲ್ಲಿ ಅಂದಿನ ಆಂಧ್ರಪ್ರದೇಶ ಸರ್ಕಾರದ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಸಿಬಿಐ ತನಿಖೆಯನ್ನು ಪ್ರಾರಂಭಿಸಿತು. ಸಿಬಿಐ 2011ರಲ್ಲಿ ಮೊದಲ ಆರೋಪಪಟ್ಟಿ ಸಲ್ಲಿಸಿತ್ತು, ನಂತರ ಐಎಎಸ್ ಅಧಿಕಾರಿ ಶ್ರೀಲಕ್ಷ್ಮಿ, ಗಾಲಿ ಜನಾರ್ದನ ರೆಡ್ಡಿ ಅವರ ಆಪ್ತ ಸಹಾಯಕ ಮೆಫಾಜ್ ಅಲಿ ಖಾನ್ ಮತ್ತು ಮಾಜಿ ಸಚಿವೆ ಸಬಿತಾ ಇಂದ್ರ ರೆಡ್ಡಿ ಸೇರಿದಂತೆ…

Read More

ಭಾರತದ ವಿರುದ್ಧ ಸುಳ್ಳು ಆರೋಪ – ಪಾಕ್‌ಗೆ ಹಿಗ್ಗಾಮುಗ್ಗಾ ಜಾಡಿಸಿದ ವಿಶ್ವಸಂಸ್ಥೆ

ನ್ಯೂಯಾರ್ಕ್: ಪಾಕಿಸ್ತಾನದ ಕೋರಿಕೆಯ ಮೇರೆಗೆ ಕರೆಯಲಾಗಿದ್ದ ವಿಶ್ವಸಂಸ್ಥೆಯ (United Nations) ಭದ್ರತಾ ಮಂಡಳಿಯ ರಹಸ್ಯ ಸಭೆಯಲ್ಲಿ ಪಾಕ್ ಬೆವರಿಳಿಸಿಕೊಂಡಿದೆ. ಭಾರತದ ವಿರುದ್ಧ ಸುಳ್ಳು ಆರೋಪ ಮಾಡಿದ್ದ ಪಾಕಿಸ್ತಾನಕ್ಕೆ (Pakistan) ವಿಶ್ವಸಂಸ್ಥೆ ಹಿಗ್ಗಾಮುಗ್ಗಾ ಜಾಡಿಸಿದೆ. ಭಾರತ (India) ಮತ್ತು ಪಾಕಿಸ್ತಾನದ (Pakistan) ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಪಾಕ್ ಮನವಿಯ ಮೇರೆಗೆ ತುರ್ತು ಸಭೆ ನಡೆಯಿತು. ಸಭೆಯಲ್ಲಿ ಪಾಕಿಸ್ತಾನ ಪಹಲ್ಗಾಮ್ ವಿಚಾರವನ್ನು ಬದಿಗೆ ಸರಿಸಿ ಕಾಶ್ಮೀರದ ವಿಚಾರವನ್ನು ಮುಂದಿಟ್ಟು ಭಾರತ ಮಿಲಿಟರಿ ಪಡೆಯನ್ನು ಸಿದ್ಧವಾಗಿಟ್ಟುಕೊಂಡಿರುವ ಬಗ್ಗೆ ಸಿಂಪಥಿ ಗಿಟ್ಟಿಸಲು ಪ್ಲ್ಯಾನ್‌…

Read More

ರಾಜ್ಯ ಸರ್ಕಾರದಿಂದ ʻಹಿರಿಯ ನಾಗರಿಕರಿಗೆʼ ಗುಡ್‌ ನ್ಯೂಸ್‌ : 75 ವರ್ಷ ಮೇಲ್ಪಟ್ಟವರಿಗೆ ಮನೆ ಬಾಗಿಲಿಗೆ ಪಡಿತರ ವಿತರಣೆ.!

ಬೆಂಗಳೂರು : ರಾಜ್ಯ ಸರ್ಕಾರವು ಹಿರಿಯ ನಾಗರಿಕರಿಗೆ ಸಿಹಿಸುದ್ದಿ ನೀಡಿದ್ದು, ಅನ್ನ ಸುವಿಧಾ ಯೋಜನೆಯಡಿ 75 ವರ್ಷ ಮೇಲ್ಪಟ್ಟವರಿಗೇ ಮನೆ ಬಾಗಿಲಿಗೆ ಪಡಿತರ ವಿತರಣೆ ಮಾಡಲಾಗುವುದು ಎಂದು ಸಚಿವ ಕೆ.ಹೆಚ್.‌ ಮುನಿಯಪ್ಪ ತಿಳಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಆಹಾರ ಇಲಾಖೆ ಪ್ರಗತಿ ಪರಿಶೀಲನೆ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮಾತನಾಡಿದ ಅವರು, ಮನೆ ಬಾಗಿಲಿಗೆ ಪಡಿತರ ತಲುಪಿಸುವ ಅನ್ನ ಸುವಿಧಾ ಯೋಜನೆಯನ್ನು ವಿಸ್ತರಿಸಲು ಆಹಾರ ಇಲಾಖೆ ತೀರ್ಮಾನಿಸಿದ್ದು, 75 ವರ್ಷ ಮೇಲ್ಪಟ್ಟವರು ಯೋಜನೆಯ ಫಲಾನುಭವಿಗಳಾಗಲಿದ್ದಾರೆ. 80 ವರ್ಷ ಮೇಲ್ಪಟ್ಟ…

Read More

ಮುಂಡಗೋಡ : ಇಂದು ಕ.ಸಾ.ಪ. ಸಂಸ್ಥಾಪನಾ ದಿನಾಚರಣೆ

ಮುಂಡಗೋಡ : ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಇಂದು ದಿ.6ರಂದು ಸಾಯಂಕಾಲ 5ಗಂಟೆಗೆ ನಿವೃತ್ತ ನೌಕರರ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ನಡೆಯಲಿದೆ. ಈ ಕಾರ್ಯಕ್ರಮವನ್ನು ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಎಸ್.ಕೆ.ಬೋರ್ಕರ್ ಉದ್ಘಾಟಿಸಲಿದ್ದಾರೆ. ಕ.ಸಾ.ಪ. ತಾಲೂಕ ಅಧ್ಯಕ್ಷರಾದ ವಸಂತ ಕೊಣಸಾಲಿ ಅಧ್ಯಕ್ಷತೆ ವಹಿಸಲಿದ್ದಾರೆ. ಉಪನ್ಯಾಸಕರಾಗಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಮುಂಡಗೋಡ ತಾಲೂಕಾ ಅಧ್ಯಕ್ಷರಾದ ಬಾಲಚಂದ್ರ ಹೆಗಡೆ ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉದ್ಯಮಿ ಶಿವಾನಂದ ವಾಲಿಶೆಟ್ಟರ್ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಆನಂದ ಹೊಸೂರ್…

Read More

ಪಹಲ್ಗಾಮ್ ದಾಳಿ: ಭಾರತಕ್ಕೆ ಸಂಪೂರ್ಣ ಬೆಂಬಲ ಘೋಷಿಸಿದ ರಷ್ಯಾ ಅಧ್ಯಕ್ಷ ಪುಟಿನ್

ನವದೆಹಲಿ: ರಷ್ಯಾ ಅಧ್ಯಕ್ಷ ಪುಟಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ಭಾರತದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿದರು. ಮುಗ್ಧ ಜೀವಗಳ ನಷ್ಟದ ಬಗ್ಗೆ ಅವರು ಆಳವಾದ ಸಂತಾಪವನ್ನು ವ್ಯಕ್ತಪಡಿಸಿದರು ಮತ್ತು ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದರು. ಘೋರ ದಾಳಿಯ ದುಷ್ಕರ್ಮಿಗಳನ್ನು ಮತ್ತು ಅವರ ಬೆಂಬಲಿಗರನ್ನು ನ್ಯಾಯದ ಮುಂದೆ ತರಬೇಕು ಎಂದು ಅವರು ಒತ್ತಿ ಹೇಳಿದರು. ಇಬ್ಬರೂ ನಾಯಕರು ವಿಶೇಷ ವ್ಯೂಹಾತ್ಮಕ ಪಾಲುದಾರಿಕೆಯನ್ನು ಮತ್ತಷ್ಟು ಆಳಗೊಳಿಸುವ…

Read More

ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಮೇಜರ್ ಸರ್ಜರಿ: 9 ಸಿಬ್ಬಂದಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಮುಖ್ಯಮಂತ್ರಿ ಸಚಿವವಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಂತ ಸಿಬ್ಬಂದಿಗಳ ವಿರುದ್ಧ ದೂರುಗಳು ಕೇಳಿ ಬಂದಿದ್ದವು. ಈ ಹಿನ್ನಲೆಯಲ್ಲಿ ಮೇಜರ್ ಸರ್ಜರಿ ಎನ್ನುವಂತೆ 9 ಸಿಬ್ಬಂದಿಗಳನ್ನು ಕರ್ತವ್ಯದಿಂದ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಮುಖ್ಯಮಂತ್ರಿ ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಂತ 9 ಸಿಬ್ಬಂದಿಗಳನ್ನು ಮೂಲ ಇಲಾಖೆಗೆ ತೆರಳುವಂತೆ ಸೂಚಿಸಿದೆ. ಈ ಮೂಲಕ ಸಿಎಂ ಪರಿಹಾರ ನಿಧಿ ವಿಭಾಗದಿಂದ ಅತಿ ಹೆಚ್ಚು ನೌಕರರನ್ನು ಎತ್ತಂಗಡಿ ಮಾಡಲಾಗಿದೆ.

Read More

ಮುಂಡಗೋಡ : S.S.L.C. ಟಾಪರ್ ಗೆ B.E.O.ಯಿಂದ ಸನ್ಮಾನ

ಮುಂಡಗೋಡ : ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಮುಂಡಗೋಡ ತಾಲೂಕಿಗೆ ಅತೀ ಹೆಚ್ಚು ಅಂಕ ಗಳಿಸಿರುವ ಮೂವರು ವಿದ್ಯಾರ್ಥಿನಿಯರಾದ ತಾಲೂಕಿನ ಮಳಗಿಯ ಕೆಪಿಎಸ್ ಪ್ರೌಢಶಾಲೆಯ ವಿದ್ಯಾರ್ಥಿನಿ ಭಾಗ್ಯಶ್ರೀ ಸುರೇಶ್ ನಾಯ್ಕ, ಮುಂಡಗೋಡದ ಮೌಲಾನ ಆಜಾದ್ ಪ್ರೌಢಶಾಲೆಯ ವಿದ್ಯಾರ್ಥಿನಿ ಪರ್ವೀನ್ ಕೌಸರ್ ಅಬ್ದುಲ್ ಕರೀಂ ನರೇಗಲ್ ಮತ್ತು ಪಾಳಾದ ಇಂದಿರಾಗಾಂಧಿ ವಸತಿ ನಿಲಯದ ವಿದ್ಯಾರ್ಥಿನಿ ಸವಿತಾ ಶಿವಪ್ಪ ಮತ್ತಿಗಟ್ಟಿ ಅವರ ಮನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಸುಮಾ ಜಿ. ಭೇಟಿ ನೀಡಿ ಇಲಾಖೆ ವತಿಯಿಂದ ಸನ್ಮಾನಿಸಿದರು. ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಲು ಅನುಸರಿಸಿದ…

Read More

ಪರಾರಿ ವೇಳೆ ಪಹಲ್ಗಾಮ್ ದಾಳಿಯ ಶಂಕಿತ ಉಗ್ರ ಇಮ್ತಿಯಾಜ್ ನದಿಗೆ ಬಿದ್ದು ಸಾವು

ಶ್ರೀನಗರ: ಪಹಲ್ಗಾಮ್ ದಾಳಿಕೋರರಿಗಾಗಿ ಕಾಶ್ಮೀರ ಕಣಿವೆಯಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಳ್ಳುತ್ತಿದ್ದಂತೆ, ಜಂಟಿ ಕಾರ್ಯಾಚರಣೆ ತಂಡವು ಭಯೋತ್ಪಾದಕರಿಗೆ ಆಹಾರ ಮತ್ತು ವಸತಿಗಾಗಿ ಸಹಾಯ ಮಾಡಿದ ಆರೋಪದ ಮೇಲೆ ಇಮ್ತಿಯಾಜ್ ಎಂಬ ಪ್ರಮುಖ ಶಂಕಿತನನ್ನು ಬಂಧಿಸಿದೆ. ಪಹಲ್ಗಾಮ್ ದಾಳಿಕೋರರನ್ನು ಪತ್ತೆಹಚ್ಚುವಲ್ಲಿ ಜಂಟಿ ಪಡೆಗಳಿಗೆ ಸಹಾಯ ಮಾಡಲು ಒಪ್ಪಿಕೊಂಡ ಇಮ್ತಿಯಾಜ್ ಕಾಡಿನಲ್ಲಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದನು. ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ, ಇಮ್ತಿಯಾಜ್ ನದಿಗೆ ಹಾರಿ ಬಲವಾದ ಪ್ರವಾಹಕ್ಕೆ ಸಿಲುಕಿ ಮುಳುಗಿ ಸಾವನ್ನಪ್ಪಿದ್ದಾನೆ. ಕಾಶ್ಮೀರ ಕಣಿವೆಯ ಎಲ್ಲಾ ಮೂಲೆಗಳಲ್ಲಿ ಜಂಟಿ ಶೋಧ ಕಾರ್ಯಾಚರಣೆಗಳು…

Read More

ಇಂದಿನಿಂದ ರಾಜ್ಯದಲ್ಲಿ `ಒಳಮೀಸಲಾತಿ’ಗಾಗಿ ಸಮೀಕ್ಷೆ : ಗಣತಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಸಮರ್ಥರಾಗಿರಬೇಕು. ಅಪ್ರಾಪ್ತ ವಯಸ್ಸಿನ ಮಕ್ಕಳಿಂದ ಮಾಹಿತಿ ಪಡೆಯಬಾರದು. ಸಮೀಕ್ಷೆಯ ವೇಳೆಯಲ್ಲಿ ಕುಟುಂಬದ ಸದಸ್ಯರೊಂದಿಗೆ ವಾಗ್ವಾದ ಮಾಡದೇ ವಿನಯಪೂರ್ವಕವಾಗಿ ಪ್ರಶ್ನೆಗಳನ್ನು ಕೇಳಿ ಮಾಹಿತಿ ಸಂಗ್ರಹಿಸಬೇಕಿದೆ. ನಿಮಗೆ ಮಾಹಿತಿ ನೀಡುವವರು ಮಹಿಳೆಯರಾಗಿದ್ದಲ್ಲಿ ಹೆಚ್ಚು ಗೌರವಪೂರ್ವಕವಾಗಿ ವರ್ತಿಸಿ. ಕುಟುಂಬದ ಸದಸ್ಯರು ಮಾಹಿತಿಯನ್ನು ನೀಡುವಾಗ ತಾಳ್ಮೆಯಿಂದ ವರ್ತಿಸಿ ಅವರು ನೀಡುವ ಮಾಹಿತಿಯನ್ನು ಸರಿಯಗಾಗಿ ದಾಖಲು ಮಾಡಬೇಕು. ಅವರು ಉತ್ತರಿಸುವ ಮೊದಲೇ ಇನ್ನಿತರ ಅಂಶಗಳ ಬಗ್ಗೆ ಪ್ರಶ್ನೆಗಳನ್ನು ಕೇಳಬೇಡಿ. ಸದಸ್ಯರು ನೀಡುವ ಮಾಹಿತಿಯನ್ನು ನಮೂನೆ-3 ರಲ್ಲಿ ನಮೂದಿಸಿರುವ ಅಂಶಗಳ ಬಗ್ಗೆ ಹಾಗೂ ನಿಗದಿತ ಕೋಡ್…

Read More