ಎನ್.ಆರ್.ಎಲ್.ಎಂ. ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚರ್ಚೆ
ಮುಂಡಗೋಡ : ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಿಯಾಂಗಾ ಅವರು ತಾಲೂಕಿನ ಸಾಲಗಾಂವ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಎನ್ಆರ್ಎಲ್ಎಂ, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಮತ್ತು ಸ್ವ ಸಹಾಯ ಸಂಘದ ಸದಸ್ಯರೊಂದಿಗೆ ಚರ್ಚೆ ನಡೆಸಿ ಸೂಕ್ತ ಸಲಹೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪ್ರವೀಣ ಕಟ್ಟಿ, ಸಹಾಯಕ ನಿರ್ದೇಶಕರಾದ ದಾಸನಕೊಪ್ಪ, ಸಂಜೀವಿನಿ ಜಿಲ್ಲಾ ಅಭಿಯಾನ ಘಟಕದ ಡಿ.ಪಿ.ಎಂ. ನಾಗರಾಜ ಕಲ್ಮನೆ, ಪಿ.ಡಿ.ಒ. ಸೋಮಲಿಂಗಪ್ಪ ಛಬ್ಬಿ, ತಾ.ಪಂ. ಸಂಜೀವಿನಿ ವಲಯ ಮೇಲ್ವಿಚಾರಕರಾದ ಶ್ಯಾಮಲಾ ನಾಯ್ಕ, ಒಕ್ಕೂಟದ ಅಧ್ಯಕ್ಷರಾದ…