ವಿವಾಹಿತ ಮಹಿಳೆ ಆತ್ಮಹತ್ಯೆ : ಗಂಡ, ಅತ್ತೆ ಮೇಲೆ ಪ್ರಕರಣ ದಾಖಲು
ಮುಂಡಗೋಡ: ವಿವಾಹಿತ ಮಹಿಳೆಯೊಬ್ಬಳು ಮನನೊಂದು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ತಾಲೂಕಿನ ಕೊಪ್ಪ ಗ್ರಾಮದಲ್ಲಿ ಜರುಗಿದೆ. ಸ್ವಾತಿ ಮಂಜುನಾಥ ಹೊಸೂರ (26) ಎಂಬವಳೇ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಯಾಗಿದ್ದಾಳೆ. ಸ್ವಾತಿ ಮದುವೆಯಲ್ಲಿ ವರದಕ್ಷಿಣೆಯನ್ನು ನೀಡಿಲ್ಲ ಹಾಗೂ ಗಂಡು ಮಕ್ಕಳು ಸಹ ಜನಿಸಿಲ್ಲ ಎಂದು ಸ್ವಾತಿಯ ಗಂಡ ಮಂಜುನಾಥ ಹೊಸೂರ ಹಾಗೂ ತಾಯವ್ವ ಕಲ್ಲಪ್ಪ ಹೊಸೂರ ಎಂಬವರು ಸೇರಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಾ ಬಂದಿದ್ದು ಇದರಿಂದ ಮನನೊಂದ ನನ್ನ ಮಗಳು…