ಕವನ ಸಂಕಲನ “ಕೇಳು ಮನುಜ” ಲೋಕಾರ್ಪಣೆ
ಮುಂಡಗೋಡ : ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಮುಂಡಗೋಡ ಹಾಗೂ ಶ್ರೀ ಕಲ್ಮೇಶ್ವರ ದೇವಸ್ಥಾನ ಟ್ರಸ್ಟ್ ಇಂದೂರು ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀಕಾಂತ್ ಚನ್ನಪ್ಪ ಹೊಂಡದಕಟ್ಟಿ ಅವರು ಸ್ವರಚಿತ ಕವನ ಸಂಕಲನ ಕೇಳು ಮನುಜ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮವು ತಾಲೂಕಿನ ಇಂದೂರಿನ ಶ್ರೀ ಕಲ್ಮೇಶ್ವರ ಜಾತ್ರಾ ಮಹೋತ್ಸವದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಕಲ್ಮೇಶ್ವರ ದೇವಸ್ಥಾನ ಟ್ರಸ್ಟ್ ಅಧ್ಯಕ್ಷರಾದ ವಿರುಪಾಕ್ಷಿ ಗೌಡ ಪಾಟೀಲ್ ಉದ್ಘಾಟಿಸಿದರು. ಕೇಳು ಮನುಜ ಪುಸ್ತಕನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಮು ಬೈಲಸೀಮಿ ಬಿಡುಗಡೆ…