ಮೀನುಗಾರರಿಗೆ ಸಲಕರಣೆ ಕಿಟ್ ವಿತರಣೆ

ಮುಂಡಗೋಡ : 15 ಜನ ಮೀನುಗಾರರಿಗೆ ಇಂದು ಮೀನು ಹಿಡಿಯುವ ಸಲಕರಣೆಗಳ ಉಚಿತ ಕಿಟ್ ನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ವಿತರಿಸಿದರು.     ಈ ಸಂದರ್ಭದಲ್ಲಿ ಮಾಜಿ ಜಿ.ಪಂ. ಸದಸ್ಯರಾದ ಎಲ್. ಟಿ.ಪಾಟೀಲ್ , ರವಿ ಗೌಡ ಪಾಟೀಲ್, ಮುಖಂಡರಾದ ಫಣಿರಾಜ ಹದಳಗಿ, ಗುಡ್ಡಪ್ಪಾ ಕಾತೂರ, ತಾಲೂಕಾ ಬಿ.ಜೆ.ಪಿ. ಅಧ್ಯಕ್ಷ ನಾಗಭೂಷಣ ಹಾವಣಗಿ, ಪ.ಪಂ. ಉಪಾಧ್ಯಕ್ಷ ಮಂಜುನಾಥ ಹರಮಲಕರ, ಉಮೇಶ ಬಿಜಾಪುರ, ಅಲ್ಲಿಖಾನ ಪಠಾಣ, ಸಹಾಯಕ ಮೀನುಗಾರಿಕಾ ನಿರ್ದೇ‍ಶಕ ವೈಭವ ಮುಂತಾದವರಿದ್ದರು.

Read More

ಹೆಬ್ಬಾರ್ ರೇಶನ್ ಕಿಟ್ ವಿತರಣೆ

ಮುಂಡಗೋಡ : ಈಗ ನೀವು ಸಂಕಷ್ಟದಲ್ಲಿದ್ದಾಗ ಭಾಗಿಯಾಗುವುದು ನನ್ನ ಕರ್ತವ್ಯ. ಅದಕ್ಕಾಗಿ 63ಸಾವಿರ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್‍ದಾರರಿಗೆ ದಿನಸಿ ಕಿಟ್‍ಗಳನ್ನು ಸ್ವಂತ ಖರ್ಚಿನಿಂದ ನೀಡುತ್ತಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಇಂದು ಹೇಳಿದರು.     ಅವರು ಮುಂಡಗೋಡ ನಗರದಲ್ಲಿ ಹೆಬ್ಬಾರ ರೇಶನ ಕಿಟ್‍ಗಳನ್ನು ವಿತರಿಸಿ ಮಾತನಾಡುತ್ತಿದ್ದರು.  ಯಾವದೇ ಜಾತಿ ಮತ, ಪಕ್ಷ ಬೇಧ ಭಾವವಿಲ್ಲದೇ ಎಲ್ಲ ಬಿಪಿಎಲ್ ಕಾರ್ಡ್‍ದಾರರಿಗೂ ಕಿಟ್‍ಗಳನ್ನು ನೀಡುತ್ತಿದ್ದೇವೆ ಎಂದು ಅವರು ಹೇಳಿದರು.    ಈ ಸಂದರ್ಭದಲ್ಲಿ…

Read More

ಕ್ರಿಮಿನಾಶಕ ಸೇವಿಸಿ ರೈತನ ಆತ್ಮಹತ್ಯೆ

ಮುಂಡಗೋಡ: ರೈತನೊಬ್ಬ ಬೆಳೆ ಬೆಳೆಯಲು ಸಾಲ ಮಾಡಿಕೊಂಡಿದ್ದ. ಸಾಲ ತೀರಿಸಲು ಸಾಧ್ಯವಾಗದೆ ಬೇಸರದಲ್ಲಿದ್ದ ರೈತ ಮದ್ಯ ಕುಡಿದ ನಶೆಯಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮುಡಸಾಲಿ ಗ್ರಾಮದಲ್ಲಿ ಜರುಗಿದೆ. ಮುಡಸಾಲಿ ಗ್ರಾಮದ ಪ್ರಭು ತಿಪ್ಪಣ್ಣ ಬೆಡಸಗಾಂವ(50) ಎಂಬವನೇ ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಈತ ಎರಡುಲಕ್ಷ ಐವತ್ತುಸಾವಿರಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದು ಈ ವಿಷಯದಲ್ಲಿ ಬೇಸರಗೊಂಡಿದ್ದವನು. ಅದನ್ನೆ ಮನಸ್ಸಿಗೆ ಹಚ್ಚಿಕೊಂಡು ಶನಿವಾರ ಮದ್ಯ ಕುಡಿದ ನಶೆಯಲ್ಲಿದ್ದಾಗ ಯಾವುದೊ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ತೀವ್ರ ಅಸ್ವಸ್ಥಗೊಂಡಿದ್ದನು….

Read More

ಗುಂಜಾವತಿ ಭಾಗದಲ್ಲಿ ಕಾಡಾನೆ ದಾಳಿ : ಕಬ್ಬು, ಅಡಕೆ ನಾಶ

ಮುಂಡಗೋಡ: ಪ್ರತಿವರ್ಷ ಅಕ್ಟೋಬರ, ನವೆಂಬರ್ ತಿಂಗಳಲ್ಲಿ ತಾಲೂಕಿಗೆ ಆಗಮಿಸುತ್ತಿದ್ದ ಕಾಡಾನೆಗಳ ಹಿಂಡು ಈ ಬಾರಿ ಜುಲೈ ತಿಂಗಳಲ್ಲಿಯೇ ಗುಂಜಾವತಿ ಭಾಗದಲ್ಲಿ ಆಗಮಿಸಿ,  ಬೆಳೆಗಳನ್ನು ಹಾಳು ಮಾಡುತ್ತಿದೆ. ಪ್ರತಿವರ್ಷ ಭತ್ತ ಹಾಗೂ ಗೋವಿನಜೋಳದ ಬೆಲೆ ಕಟಾವ್ ಹಂತಕ್ಕೆ ಬಂದಾಗ ದಾಂಡೇಲಿ ಭಾಗದಿಂದ ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳು ತಾಲೂಕಿಗೆ ಆಗಮಿಸಿ ಎರಡ್ಮೂರು ತಿಂಗಳ ಕಾಲ ತಾಲೂಕಿನ ವಿವಿಧಡೆ ಸಂಚರಿಸಿ ಮರಳಿ ಹೋಗುತ್ತಿದ್ದವು. ಆದರೆ ಈ ವರ್ಷಎಂಟು ಕಾಡಾನೆಗಳ ತಂಡ ಕಳೆದ ಎರಡುದಿನಗಳಿಂದ ತಾಲೂಕಿನ ಗುಂಜಾವತಿ ಭಾಗದಲ್ಲಿ ಬೀಡು ಬಿಟ್ಟಿವೆ. ಕಬ್ಬು ಹಾಗೂ…

Read More

ಹನುಮಾಪುರದಲ್ಲಿ ಆಕಳ ಮೇಲೆ ಚಿರತೆ ದಾಳಿ

ಮುಂಡಗೋಡ : ತಾಲೂಕಿನ ಹನುಮಾಪುರ ಅರಣ್ಯದಲ್ಲಿ ಚಿರತೆಯೊಂದು ಆಕಳ ಮೇಲೆ ದಾಳಿ ಮಾಡಿ ಕೊಂದು ಹಾಕಿದ ಘಟನೆ ಕಳೆದ ರಾತ್ರಿ ನಡೆದಿದೆ.     ನಾಗನೂರ ಗ್ರಾಮದ ಅಶೋಕ ಫಕ್ಕೀರಪ್ಪ ಹಾನಗಲ್ ಇವರ ಆಕಳು ಹನುಮಾಪುರ ಅರಣ್ಯಕ್ಕೆ ಹೋದ ವೇಳೆಯಲ್ಲಿ ಚಿರತೆ ದಾಳಿ ಮಾಡಿದ್ದು ಸ್ಥಳದಲ್ಲೇ ಆಕಳು ಮೃತಪಟ್ಟಿದೆ.    ರಾತ್ರಿ ವೇಳೆಯಲ್ಲಿ ಅರಣ್ಯ ರಸ್ತೆಯಲ್ಲಿ ಅಡ್ಡಾಡದಂತೆ, ಅರಣ್ಯಕ್ಕೆ ಹೋಗದಂತೆ ಹನುಮಾಪುರ, ನಾಗನೂರ ಗ್ರಾಮಸ್ಥರಿಗೆ ಕಾತೂರ ಅರಣ್ಯ ಇಲಾಖೆಯವರಿಗೆ ತಿಳಿಸಿದ್ದಾರೆ.

Read More

ನ್ಯಾಸರ್ಗಿಯಲ್ಲಿ ಹೆಬ್ಬಾರ್ ರೇಶನ್ ಕಿಟ್ ವಿತರಣೆ

ಮುಂಡಗೋಡ : ನಿಮ್ಮ ಋಣ ನನ್ನ ಮೇಲಿದೆ. ಈಗ ನೀವು ಸಂಕಷ್ಟದಲ್ಲಿದ್ದಾಗ ಭಾಗಿಯಾಗುವುದು ನನ್ನ ಕರ್ತವ್ಯ. ಅದಕ್ಕಾಗಿ 63ಸಾವಿರ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್‍ದಾರರಿಗೆ ದಿನಸಿ ಕಿಟ್‍ಗಳನ್ನು ಸ್ವಂತ ಖರ್ಚಿನಿಂದ ನೀಡುತ್ತಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಇಂದು ಹೇಳಿದರು.     ಅವರು ತಾಲೂಕಿನ ನ್ಯಾಸರ್ಗಿ ಗ್ರಾಮದಲ್ಲಿ ಹೆಬ್ಬಾರ ರೇಶನ ಕಿಟ್‍ಗಳನ್ನು ವಿತರಿಸಿ ಮಾತನಾಡುತ್ತಿದ್ದರು.  ಯಾವದೇ ಜಾತಿ ಮತ, ಪಕ್ಷ ಬೇಧ ಭಾವವಿಲ್ಲದೇ ಎಲ್ಲ ಬಿಪಿಎಲ್ ಕಾರ್ಡ್‍ದಾರರಿಗೂ ಕಿಟ್‍ಗಳನ್ನು ನೀಡುತ್ತಿದ್ದೇವೆ ಎಂದು…

Read More

16ರಂದು ಕಾರವಾರಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ

ಕಾರವಾರ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜುಲೈ 16ರಂದು ಕಾರವಾರಕ್ಕೆ ಆಗಮಿಸುತ್ತಿದ್ದಾರೆ. ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಬಗ್ಗೆ ಶಾಸಕಿ ರೂಪಾಲಿ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳೆದ ಮಾರ್ಚ್ ತಿಂಗಳಿನಲ್ಲಿಯೇ ಶಾಸಕಿ ರೂಪಾಲಿ ನಾಯ್ಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಲಿಖಿತ ಮನವಿ ಮಾಡಿ, ಕ್ಷೇತ್ರಕ್ಕೆ ಆಗಮಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸುವಂತೆ ಕೋರಿದ್ದರು. ಆ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿಎಸ್‌ವೈ ಕಾರವಾರಕ್ಕೆ ಆಗಮಿಸಿ  ಉದ್ಘಾಟನೆ ನೆರವೇರಿಸಲು ಸಮ್ಮತಿಸಿದ್ದಾರೆ….

Read More

ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಿಸಿದ ಸಚಿವ ಹೆಬ್ಬಾರ್

ಮುಂಡಗೋಡ : ಸರಕಾರಿ ಪ್ರಥಮ ದರ್ಜೆ ಕಾಲೇಜಿನ 287 ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ನೀಡುವ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಇಂದು ಚಾಲನೆ ನೀಡಿದರು.   ಸಚಿವ ಶಿವರಾಮ ಹೆಬ್ಬಾರ ಮಾತನಾಡಿ, ವಿದ್ಯಾರ್ಥಿಗಳ ಬೌದ್ದಿಕ ಮಟ್ಟ ಸುಧಾರಣೆಗೆ ಹಾಗೂ ತಂತ್ರಜ್ಞಾನದ ಯುಗದಲ್ಲಿ ಪೈಪೋಟಿ ನಡೆಸಲು ನೆರವಾಗಲು ಉಚಿತ ಟ್ಯಾಬ್ಲೆಟ್ ನೀಡಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.    ತಂತ್ರಜ್ಞಾನ ಮತ್ತು ಇಂಗ್ಲಿಷ ಕಲಿತರೆ ವಿಶ್ವ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇದ್ದು, ಅಲ್ಲಿಯೂ ಸಹ…

Read More