ನಿಜವಾದ ಕೊರೊನಾ ವಾರಿಯರ್ಸ ಪೌರ ಕಾರ್ಮಿಕರು : ಪ್ರಶಾಂತ ದೇಶಪಾಂಡೆ
ಮುಂಡಗೋಡ : ಕೊರೊನಾ ವಾರಿಯರ್ಸ ಎಂದು ವೈದ್ಯರಿಗೆ ಮತ್ತು ನರ್ಸಗಳಿಗೆ ಹೇಳುತ್ತೇವೆ. ಆದರೆ ನಿಜವಾದ ಕೊರೊನಾ ವಾರಿಯರ್ಸ ಪೌರ ಕಾರ್ಮಿಕರು ಎಂದು ಕೆ.ಪಿ.ಸಿ.ಸಿ ಸದಸ್ಯ ಪ್ರಶಾಂತ ದೇಶಪಾಂಡೆ ಹೇಳಿದ್ದಾರೆ. ಶುಕ್ರವಾರ ಅವರು ಪಟ್ಟಣ ಪಂಚಾಯತ ಆವರಣದಲ್ಲಿ ಪೌರ ಕಾರ್ಮಿಕರಿಗೆ ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ರೇಷನ ಕಿಟ್ ನೀಡಿ ಮಾತನಾಡುತ್ತಿದ್ದರು. ಪೌರ ಕಾರ್ಮಿಕರು ಕಸ ವಿಲೇವಾರಿ ಮಾಡುವುದರ ಜೊತೆಗೆ ಸ್ಮಶಾನ ಸ್ವಚ್ಚ ಮಾಡುತ್ತಾರೆ. ಪೌರ ಕಾರ್ಮಿಕರು ಲಾಕ್ ಡೌನ ಸಂದರ್ಭದಲ್ಲಿ ತಮ್ಮ ಪರಿವಾರದ ಚಿಂತೆ…