ಅನುದಾನಿತ ವಿಕಲಚೇತನರ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮಧ್ಯಾಹ್ನದ ಬಿಸಿಯೂಟ ಯೋಜನೆ ವಿಸ್ತರಣೆ

ಶಿವಮೊಗ್ಗ: ಸಮಾಜದಲ್ಲಿ ಎಲ್ಲಾ ವರ್ಗದ ಜನರಿಗೂ ಸಮಾನತೆಯನ್ನು ನೀಡುವ ಕೆಲಸ ಸರ್ಕಾರದ ಯೋಜನೆಗಳಿಂದ ಆಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ಹೇಳಿದರು. ಮಂಗಳವಾರ ಶ್ರೀ ಶಾರದಾದೇವಿ ಅಂಧರ ವಿಕಾಸ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವತಿಯಿಂದ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ 53 ಜನ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿ ಮಾತನಾಡಿದರು. ಸಮಾಜದಲ್ಲಿ ಇತರರಿಗಿಂತ ನಾವು ಭಿನ್ನವಾಗಿದ್ದೇವೆ ಎನ್ನುವ ಮನೋಭಾವ…

Read More

ರಾಜ್ಯ ಗ್ಯಾರಂಟಿ ಯೋಜನೆಗಳ ಮುಂಡಗೋಡ ತಾಲೂಕಾ ಸಮಿತಿ ಕಚೇರಿ ಉದ್ಘಾಟನೆ

ಮುಂಡಗೋಡ : ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ತಾಲೂಕಾ ಸಮಿತಿಯ ಮುಂಡಗೋಡ ಕಚೇರಿಯನ್ನು ಮೀನುಗಾರಿಕೆ ಮತ್ತು ಬಂದರು ಒಳನಾಡು ಜಲಸಾರಿಗೆ ಸಚಿವರೂ, ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳು ವೈದ್ಯ ಇಂದು ಉದ್ಘಾಟಿಸಿದರು. ಶಾಸಕರಾದ ಶಿವರಾಮ ಹೆಬ್ಬಾರ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕರಾದ ವಿ.ಎಸ್.ಪಾಟೀಲ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಉತ್ತರಕನ್ನಡದ ಜಿಲ್ಲಾ ಅಧ್ಯಕ್ಷರಾದ ಸತೀಶ ನಾಯ್ಕ, ತಾಲೂಕಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ರಾಜಶೇಖರ ಹಿರೇಮಠ, ತಹಶೀಲದಾರ ಶಂಕರ ಗೌಡಿ, ತಾ.ಪಂ.ಕಾರ್ಯನಿರ್ವಾಹಕ…

Read More

ಮುಂಡಗೋಡ : ಅಶ್ವಿನಿ ಹೆಗಡೆ, ಸಿದ್ದಲಿಂಗಪ್ಪ ಹೊಸಮನಿ, ಪೂರ್ಣಿಮಾ ಗೌಡ ಅವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಮುಂಡಗೋಡ : ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ತಾಲೂಕಿನ ಶಿಕ್ಷಕಿ ಅಶ್ವಿನಿ ಹೆಗಡೆ, ಶಿಕ್ಷಕ ಸಿದ್ದಲಿಂಗಪ್ಪ ಹೊಸ್ಮನಿ ಹಾಗೂ ಶಿಕ್ಷಕಿ ಪೂರ್ಣಿಮಾ ಗೌಡ ಅವರಿಗೆ ಲಭಿಸಿದೆ.  ಶಿರಸಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾ ಮಟ್ಟದ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಮುಂಡಗೋಡ ತಾಲೂಕಿನ ಕಲಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಅಶ್ವಿನಿ ಹೆಗಡೆ, ನ್ಯಾಸರ್ಗಿಯ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸಿದ್ದಲಿಂಗಪ್ಪ ಹೊಸ್ಮನಿ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಮಳಗಿಯ ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕಿ ಪೂರ್ಣಿಮಾ ಗೌಡರಿಗೆ…

Read More

ರೇಣುಕಾಸ್ವಾಮಿ ಹತ್ಯೆ ಕೇಸ್ : ಕೋರ್ಟ್ ಗೆ ದರ್ಶನ್ & ಗ್ಯಾಂಗ್ ವಿರುದ್ಧ4,500 ಪುಟಗಳ `ಚಾರ್ಜ್ ಶೀಟ್’ ಸಲ್ಲಿಕೆ!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್, ಪವಿತ್ರಗೌಡ ಸೇರಿ ಎಲ್ಲಾ 17 ಆರೋಪಿಗಳ ವಿರುದ್ಧ ಇದೀಗ ಪೊಲೀಸರು 4500 ಪುಟಗಳಷ್ಟು ಚಾರ್ಜ್‌ಶೀಟ್ ಕೋರ್ಟ್ ಗೆ ಪೊಲೀಸರು ಸಲ್ಲಿಸಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೆ ಸೆಪ್ಟೆಂಬರ್ 9 ಕ್ಕೆ 3 ತಿಂಗಳು ತುಂಬಲಿವೆ. ಈಗಾಗಲೇ 4500 ಪುಟಗಳ ಚಾರ್ಜ್‌ಶೀಟ್ ಮುಕ್ತಾಯಗೊಂಡಿದ್ದು, ಎಸಿಪಿ ಕಚೇರಿಯಿಂದ ದೊಡ್ಡ ಬಾಕ್ಸ್ ಗಳಲ್ಲಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಪ್ರಕರಣ ದಾಖಲಾದ ಬಳಿಕ 90…

Read More

‘ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ’ ಪಟ್ಟಿ ಪ್ರಕಟ: 20 ಪ್ರಾಥಮಿಕ, 11 ಪ್ರೌಢಶಾಲಾ ಶಿಕ್ಷಕರಿಗೆ ಪ್ರಶಸ್ತಿ

ಬೆಂಗಳೂರು: ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದಂತ ಶಿಕ್ಷಕರ ಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಪ್ರಕಟಿಸಲಾಗಿದೆ. 2024-25ನೇ ಸಾಲಿಗೆ 20 ಪ್ರಾಥಮಿಕ ಶಾಲಾ ಶಿಕ್ಷಕರಿಗೆ, 11 ಪ್ರೌಢ ಶಾಲಾ ಶಿಕ್ಷಕರಿಗೆ ಪ್ರಶಸ್ತಿಯನ್ನು ನೀಡಲಾಗಿದೆ.  ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ ಓರ್ವ ವಿಶೇಷ ಶಿಕ್ಷಕ ಒಳಗೊಂಡಂತೆ 11 ಶಿಕ್ಷಕರನ್ನು ಆಯ್ಕೆ ಮಾಡಿರುವುದಾಗಿ ತಿಳಿಸಿದೆ….

Read More

ಶಿಕ್ಷಕ ರಾಮಚಂದ್ರ ಕಲಾಲ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

@ ರಾಜಶೇಖರ ನಾಯ್ಕ ಮುಂಡಗೋಡ : ತಾಲೂಕಿನ ಜೋಗೇಶ್ವರಹಳ್ಳದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ರಾಮಚಂದ್ರ ಕಲಾಲ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.ರಾಮಚಂದ್ರ ಕಲಾಲ ಅವರಿಗೆ ಈಗಾಗಲೇ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ದೊರಕಿದೆ.  ರಾಮಚಂದ್ರ ಕಲಾಲ ಅವರು ಇತ್ರಕಲೆಯಲ್ಲಿ ಸಿದ್ದಹಸ್ತರು. ಜಲವರ್ಣದಲ್ಲಿ ಹಲವಾರು ಚಿತ್ರಕಲೆಯನ್ನು ಅವರು ರಚಿಸಿದ್ದಾರೆ.ವರ್ಲಿ ಚಿತ್ರಕಲೆಯಿಂದ ಅವರು ಎಲ್ಲರನ್ನೂ ಸಮ್ಮೋಹನಗೊಳಿಸಿದ್ದಾರೆ.ಕಲಾಲ ಅವರು ಹಲವಾರು ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನಗಳನ್ನು ಹಾಗೂ ಸಮೂಹ ಚಿತ್ರಕಲಾ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆ…

Read More

ಬಾಚಣಕಿ, ಸನವಳ್ಳಿ, ಚಿಗಳ್ಳಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಶಾಸಕ ಹೆಬ್ಬಾರ್

ಮುಂಡಗೋಡ : ತಾಲೂಕಿನ ಬಾಚಣಕಿ, ಸನವಳ್ಳಿ ಮತ್ತು ಚಿಗಳ್ಳಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಮಂಗಳವಾರ ಶಾಸಕರಾದ ಶಿವರಾಮ ಹೆಬ್ಬಾರ್ ಬಾಗಿನ ಅರ್ಪಿಸಿದರು.  ನಂತರ ಅವರು ಮಾತನಾಡುತ್ತಾ, ತಾಲೂಕಿನ ಜಲಾಶಯ ಭರ್ತಿಯಾಗುತ್ತಿದೆ ಪ್ರತಿ ವರ್ಷ ಜಲಾಶಯ ಅಭ್ಯರ್ಥಿಯಾಗಿ ನಾಡಿಗೆ ಅಭಿವೃದ್ಧಿ ಸಮೃದ್ಧಿ ತರಬೇಕೆಂದು ಭಗವಂತನಲ್ಲಿ ಪ್ರಾರ್ಥಿಸಿಕೊಳ್ಳುತ್ತೇನೆ ಪ್ರತಿವರ್ಷ ಜಲಾಶಯ ಭರ್ತಿಯಾಗಿ ನಾಡಿನ ಹಾಗೂ ತಾಲೂಕಿನ ರೈತರಿಗೆ ಸುಖ ಸಮೃದ್ಧಿ ತರಲಿ. ಉತ್ತಮ ಬೆಳೆ ಬರಲಿ. ಇದರಿಂದ ಎಲ್ಲರಿಗೂ ಒಳ್ಳೆಯದಾಗಲಿ ಎಂದರು.  ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ವಿ.ಎಸ್.ಪಾಟೀಲ್, ಬ್ಲಾಕ್…

Read More

ಅರಣ್ಯ ಸಚಿವರ ಟಿಪ್ಪಣಿಗೆ ಮಾರ್ಪಾಡು : ಕಾನೂನು ಪ್ರಕ್ರಿಯೆ ಜರುಗಿಸದೆ ಒಕ್ಕಲೆಬ್ಬಿಸುವಿಕೆಯಿಲ್ಲ…..

ಶಿರಸಿ : ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸುವುದಿಲ್ಲ ಹಾಗೂ ಕಾನೂನಿನಡಿಯಲ್ಲಿ ಅನಧಿಕೃತ ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸುವ ಕಾನೂನು ಪ್ರಕ್ರಿಯೆ ಜರುಗಿಸದೆ ಒಕ್ಕಲೆಬ್ಬಿಸಲಾಗದು ಎಂಬ  ಹೊಸ ಟಿಪ್ಪಣೆ ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶಿಸಿದ್ದಾರೆ ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೊರಾಟಗಾರರ  ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.   ಅವರು ಇಂದು  ಹೋರಾಟಗಾರರ ವೇದಿಕೆಯ ಕಾರ್ಯಾಲಯದಲ್ಲಿ ಅರಣ್ಯ ಸಚಿವರು ಸೆ. ೨ರಂದು ಬಿಡುಗಡೆಗೊಳಿಸಿದ ಟಿಪ್ಪಣೆಯ ಆದೇಶವನ್ನ ಬಿಡುಗಡೆಗೊಳಿಸುತ್ತಾ ಮೇಲಿನಂತೆ ಹೇಳಿದರು.ಸಚಿವರ ಆದೇಶದಲ್ಲಿ  ಎಪ್ರೀಲ್…

Read More

ಸಿಎಂ ಪತ್ನಿಗೆ 50:50 ಅನುಪಾತದಲ್ಲಿ ಸೈಟ್ ಕೊಟ್ಟಿದ್ದು ತಪ್ಪು – ಅಧಿಕೃತವಾಗಿ ಒಪ್ಪಿಕೊಂಡ ಸರ್ಕಾರ..!

ಮೈಸೂರು : ಸಿಎಂ ಸಿದ್ದರಾಮಯ್ಯ (Siddaramaiah) ಪತ್ನಿಗೆ 50:50 ಅನುಪಾತದಲ್ಲಿ ಸೈಟ್ ಕೊಟ್ಟಿದ್ದು ತಪ್ಪು ಎಂದು ಅಧಿಕೃತವಾಗಿ ಸರ್ಕಾರ ಒಪ್ಪಿಕೊಂಡಿದೆ.  ಈ ಒಂದು ಆದೇಶ ಸಿಎಂಗೆ ಮುಳ್ಳಾಗುತ್ತಾ ಎಂಬ ಪ್ರಶ್ನೆ ಎದುರಾಗಿದೆ. 2001 ರಲ್ಲೇ ದೇವನೂರು ಬಡಾವಣೆ ನಿರ್ಮಾಣವಾಗಿದೆ ಎಂದು ಖುದ್ದು ಸಿಎಂ ಪತ್ನಿ ಬರೆದ ಪತ್ರದಲ್ಲಿ ಉಲ್ಲೇಖವಾಗಿದೆ. ಇದೀಗ ಆ ಸೈಟ್ ಕೊಟ್ಟಿರುವುದು ನಿಯಮ ಬಾಹಿರ ಎಂದು ಸರ್ಕಾರದ ಅಧೀನ ಕಾರ್ಯದರ್ಶಿಯಿಂದ ಆದೇಶ ಬಂದಿದೆ.ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ‌ ಆಯುಕ್ತರಾಗಿದ್ದ ಜಿ.ಟಿ.ದಿನೇಶ್ ಕುಮಾರ್ ಅಮಾನತು ಆದೇಶದಲ್ಲೇ ರಾಜ್ಯ ಸರ್ಕಾರ…

Read More

ರಾಜ್ಯ ಸರ್ಕಾರದಿಂದ `ಪಂಚ ಗ್ಯಾರಂಟಿ’ ಯೋಜನೆಗಳಿಗೆ 52,000 ಕೋಟಿ ರೂ. ಮೀಸಲು : ಸಿಎಂ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರವು ಗೃಹಲಕ್ಷ್ಮಿ, ಶಕ್ತಿ ಯೋಜನೆ ಸೇರಿ ಐದು ಗ್ಯಾರಂಟಿ ಯೋಜನೆಗಳಿಗೆ 52,009 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಮೀಸಲಿಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಹಿಂದೆ ನಾನು ಸಿಎಂ ಆಗಿದ್ದಾಗ, ಅನ್ನಭಾಗ್ಯ, ಶಾದಿ ಭಾಗ್ಯ, ಶೂ ಭಾಗ್ಯ, ಇಂದಿರಾ ಕ್ಯಾಂಟೀನ್, ಮನಸ್ವಿನಿ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದೆ. ಯಾವುದೇ ಜಾತಿ – ಧರ್ಮದ ಬಡವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಿ ಮುಖ್ಯವಾಹಿನಿಗಿ ಬರುವಂತಾಗಲು ಐದು…

Read More