ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ

Spread the love

ಮುಂಡಗೋಡ : ಯುವರತ್ನ ಯುವ ಒಕ್ಕೂಟ ಮುಂಡಗೋಡ, ಲೊಯೋಲ ವಿಕಾಸ ಕೇಂದ್ರ ಮುಂಡಗೋಡ ಹಾಗೂ ಸಂತ ಅಲೋಷಿಯಸ್ ಕಾಲೇಜ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಪ.ಪಂ. ಮುಖ್ಯಾಧಿಕಾರಿ ಎಂ.ವಿ.ಹಿರೇಮಠ, ಸಾರಿಗೆ ನಿಯಂತ್ರಕರಾದ ದೊಡ್ಡಮನಿ, ಲೊಯೋಲ ವಿಕಾಸ ಕೇಂದ್ರದ ನಿರ್ದೇಶಕರಾದ ಫಾ.ಅನಿಲ ಡಿಸೋಜ, ಯುವರತ್ನ ಅಧ್ಯಕ್ಷ ತನ್ವೀರ ಮಿರ್ಜಾನಕರ, ಲೊಯೋಲ ವಿಕಾಸ ಕೇಂದ್ರದ ಸಿಬ್ಬಂದಿಗಳು ಮುಂತಾದವರಿದ್ದರು.