ಕಾಲುವೆ ದುರಸ್ತಿ ಮಾಡುವಂತೆ ರೈತರ ಮನವಿ

Spread the love

ಮುಂಡಗೋಡ : ಮುಂಡಗೋಡ ತಾಲೂಕಿನ ಸನವಳ್ಳಿ ಜಲಾಶಯಕ್ಕೆ ಸೇರುವ ಮಳೆ ನೀರು ಕಾಲುವೆ ಒಡ್ಡು ಒಡೆದು ಅರಣ್ಯ ಪಾಲಾಗುತ್ತಿದೆ. ಒಡೆದ ಕಾಲುವೆ ದುರಸ್ತಿ ಮಾಡಿಸಿಕೊಡುವಂತೆ ಸನವಳ್ಳಿ ಗ್ರಾಮದ ರೈತರು ತಹಶೀಲದಾರ ಶ್ರೀಧರ ಮುಂದಲಮನಿ ಅವರಿಗೆ ಮನವಿ ಸಲ್ಲಿಸಿದರು.