Homeಕಾಲುವೆ ದುರಸ್ತಿ ಮಾಡುವಂತೆ ರೈತರ ಮನವಿ Raj Newsline3 years ago3 years ago01 mins Spread the love ಮುಂಡಗೋಡ : ಮುಂಡಗೋಡ ತಾಲೂಕಿನ ಸನವಳ್ಳಿ ಜಲಾಶಯಕ್ಕೆ ಸೇರುವ ಮಳೆ ನೀರು ಕಾಲುವೆ ಒಡ್ಡು ಒಡೆದು ಅರಣ್ಯ ಪಾಲಾಗುತ್ತಿದೆ. ಒಡೆದ ಕಾಲುವೆ ದುರಸ್ತಿ ಮಾಡಿಸಿಕೊಡುವಂತೆ ಸನವಳ್ಳಿ ಗ್ರಾಮದ ರೈತರು ತಹಶೀಲದಾರ ಶ್ರೀಧರ ಮುಂದಲಮನಿ ಅವರಿಗೆ ಮನವಿ ಸಲ್ಲಿಸಿದರು. Post navigation Previous: ಯಲ್ಲಾಪುರ ರಸ್ತೆ : ಸಂಪೂರ್ಣ ಜಲಾವೃತNext: ಕಣಜ ಮುಂಡಗೋಡ ವತಿಯಿಂದ ಸಂಗ್ರಹಿಸಿದ ಆಹಾರ ಕಿಟ್ ಎಂ.ಎಲ್.ಸಿ. ಶಾಂತಾರಾಮ ಸಿದ್ದಿಯಿಂದ ವಿತರಣೆ
ಮುಂಡಗೋಡ : ಕೊಳಚೆ ಪ್ರದೇಶ ಘೋಷಣೆಯನ್ನು ಡಿನೊಟಿಫೀಕೇಶನ್ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ Raj Newsline1 day ago1 day ago 0
ವಾಹನ ಸವಾರರಿಗೆ ಬಿಗ್ ರಿಲೀಫ್: ನ.20ರವರೆಗೆ ‘HSRP ನಂಬರ್ ಪ್ಲೇಟ್’ ಅಳವಡಿಕೆಗೆ ಅವಧಿ ವಿಸ್ತರಣೆ Raj Newsline1 day ago1 day ago 0
ಕರಡು ಕಸ್ತೂರಿರಂಗನ್ ವರದಿ : ಅವೈಜ್ಞಾನಿಕ ಹತ್ತು ಅಂಶ ಸರ್ಕಾರಕ್ಕೆ ಬಿಡುಗಡೆ-ರವೀಂದ್ರ ನಾಯ್ಕ Raj Newsline1 day ago1 day ago 0