ಬನವಾಸಿ ಭಾಗದಲ್ಲಿ ಹೆಬ್ಬಾರ ರೇಶನ್ ಕಿಟ್ ವಿತರಣೆ

Spread the love

ಶಿರಸಿ : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ತಾಲೂಕಿನ ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ ಉಂಚಳ್ಳಿ, ಭಾಶಿ ಹಾಗೂ ಬನವಾಸಿ  ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಗಳಲ್ಲಿ ” ಹೆಬ್ಬಾರ್ ರೇಷನ್ ಕಿಟ್ ” ಅನ್ನು ಸಾಂಕೇತಿಕವಾಗಿ ವಿತರಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

  ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾದ ವೆಂಕಟೇಶ ನಾಯಕ, ಗ್ರಾಮೀಣ ಮಂಡಲಾಧ್ಯಕ್ಷರಾದ ಎನ್.ವಿ.ಹೆಗಡೆ, ಯುವ ನಾಯಕರಾದ ವಿವೇಕ್ ಹೆಬ್ಬಾರ್ ಪ್ರಮುಖರಾದ ದ್ಯಾಮಣ್ಣ   ದೊಡ್ಮನಿ ಹಾಗೂ ಗ್ರಾಮ‌ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.