ಪ್ರಶಾಂತ ದೇಶಪಾಂಡೆ ಅಧ್ಯಕ್ಷತೆಯಲ್ಲಿ ಕಾಂಗ್ರೆಸ ಮುಖಂಡರ ಸಭೆ

Spread the love
  • ಮುಂಡಗೋಡ : ಜಿಲ್ಲಾ ಪಂಚಾಯತ ತಾಲೂಕಾ ಪಂಚಾಯತ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಕೆ.ಪಿ.ಸಿ.ಸಿ ಸದಸ್ಯ ಪ್ರಶಾಂತ ದೇಶಪಾಂಡೆ ಅಧ್ಯಕ್ಷತೆಯಲ್ಲಿ ಮುಖಂಡರ ಸಭೆಯನ್ನು ನಡೆಸಲಾಯಿತು.
  •   ಕಳೆದ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಎಷ್ಟು ಹುಮ್ಮಸ್ಸಿನಿಂದ ಕೆಲಸ ಮಾಡಿದ್ದಾರೋ ಅದೇ ರೀತಿಯಲ್ಲಿ ಮುಂಬರುವ ಜಿಲ್ಲಾ ಪಂಚಾಯತ ,ತಾಲೂಕ ಪಂಚಾಯತ ಚುನಾವಣೆಯಲ್ಲಿ ಕೆಲಸ ಮಾಡಬೇಕು ಈಗಿನಿಂದಲೇ ಪಕ್ಷದ ಸಂಘಟನೆಗೆ ಕಾರ್ಯಕರ್ತರು ತೊಡಗಿಕೊಳ್ಳಬೇಕು ಅಂತಾ ಸೂಚಿಸಿದರು.
  •    ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಅಶೋಕ ಶಿರ್ಸಿಕರ, ನಾಗರಾಜ್ ನಾರ್ವೇಕರ ,ದೀಪಕ ದೊಡ್ಡುರು, ಬಸವರಾಜ ದೋಡ್ಮನಿ ,ಅಲ್‍ಹಸನ ಬೆಂಡಿಗೇರಿ, ಪಟ್ಟಣ ಪಂಚಾಯತ ಸದಸ್ಯರು ಆದ ಜಾಫರ ಹಂಡಿ, ರಜಾಖಾನ ಪಠಾಣ, ಗೌಸ ಮುಕಾನದಾರ, ಯುವ ಮುಖಂಡರಾದ ಜೈನು ಬೆಂಡಿಗೇರಿ, ಅಲ್ಲಾವುದ್ದೀನ ಕಮಡೊಳ್ಳಿ, ಮಲ್ಲಿಕಾರ್ಜುನ ಗೌಳಿ, ನಿತಿನ್ ರಾಯ್ಕರ ಸೇರಿದಂತೆ ಮುಂತಾದವರು ಇದ್ದರು.