Homeನಾಪತ್ತೆಯಾಗಿದ್ದ ವ್ಯಕ್ತಿ ಬಾಚಣಕಿ ಜಲಾಶಯದಲ್ಲಿ ಶವವಾಗಿ ಪತ್ತೆ Raj Newsline2 years ago2 years ago01 mins Spread the love ಮುಂಡಗೋಡ : ಪಟ್ಟಣದ ಕಂಬಾರಗಟ್ಟಿ ಪ್ಲಾಟಿನಿಂದ ಆಗಸ್ಟ್ 13 ರಂದು ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬ ಇಂದು ಬಾಚಣಕಿ ಜಲಾಶಯದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.ಕಂಬಾರಗಟ್ಟಿ ಪ್ಲಾಟಿನ ಬಸವರಾಜ ಈಳಿಗೇರ (49) ಎಂಬಾತನೇ ಶವವಾಗಿ ಪತ್ತೆಯಾದ ವ್ಯಕ್ತಿಯಾಗಿದ್ದಾನೆ.ಈತನ ಸಾವಿಗೆ ಕಾರಣ ತಿಳಿದುಬಂದಿಲ್ಲ. Post navigation Previous: ಅಭಿವೃದ್ದಿಯಲ್ಲಿ ಕರ್ನಾಟಕ, ಬೆಂಗಳೂರು ಇಡೀ ದೇಶಕ್ಕೆ ಮಾದರಿ – ಡಿಸಿಎಂ ಡಿ.ಕೆ.ಶಿವಕುಮಾರ್Next: 31 ಜಿಲ್ಲೆಗಳ ಕಾಂಗ್ರೆಸ್ ಶಾಸಕರೊಂದಿಗೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ : ಅನುದಾನ ಬಿಡುಗಡೆ ಭರವಸೆ
ದಿ.16ರಂದು ಕೂರ್ಲಿ ಗ್ರಾಮದಲ್ಲಿ ರಾಜ್ಯ ಮಟ್ಟದ ಭಾರೀ ದನ ಬೆದರಿಸುವ ಕಾರ್ಯಕ್ರಮ Raj Newsline7 hours ago7 hours ago 0
ಸೋಮಶೇಖರ್, ಶಿವರಾಮ್ ಹೆಬ್ಬಾರ್ ಉಚ್ಚಾಟನೆಗೆ ವರದಿ : BJP ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ Raj Newsline9 hours ago9 hours ago 0
ಮುಂಡಗೋಡ : 9 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 39 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ….. Raj Newsline16 hours ago16 hours ago 0
ಗೋಲ್ಡ್ ಸ್ಮಗ್ಲಿಂಗ್ ಕೇಸ್ : ನಟಿ ರನ್ಯಾ ರಾವ್ ಳನ್ನು ‘ED’ ವಶಕ್ಕೆ ಪಡೆಯುವ ಸಾಧ್ಯತೆ! Raj Newsline16 hours ago16 hours ago 0