ಸಚಿವ ಹೆಬ್ಬಾರ ಕಾರ್ಯಕ್ರಮ ಮುಂದೂಡಲಾಗಿದೆ : ಪ್ರಕಟಣೆ

Spread the love

ಮುಂಡಗೋಡ : ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ ಹೆಬ್ಬಾರ ಅವರು ತುರ್ತಾಗಿ ಬೆಂಗಳೂರಿನಲ್ಲಿ ನಡೆಯುವ ಸಭೆಗೆ ಇಂದು ಹಾಜರಾಗಬೇಕಾಗಿರುವುದರಿಂದ ಇಂದು ಮತ್ತು ನಾಳೆ ಮುಂಡಗೋಡ ತಾಲೂಕಿನ ಎಲ್ಲಾ ಕಾರ್ಯಕ್ರಮಗಳು ಮತ್ತು ಹೆಬ್ಬಾರ ರೇಶನ ಕಿಟ್ ವಿತರಣೆ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ ಎಂದು ಸಚಿವರ ಕಾರ್ಯಾಲಯದ ಅಧಿಕಾರಿಗಳು ತಿಳಿಸಿದ್ದಾರೆ.