ನಾಳೆ ದಿ.9ರಂದು ಕೃಷಿ ಕೂಲಿಕಾರರ ಪ್ರತಿಭಟನೆ

Spread the love

ಮುಂಡಗೋಡ : ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ಸಂಹಿತೆಗಳು ಹಾಗೂ ಜನ ವಿರೋಧಿ ಕೃಷಿ ಕಾನೂನುಗಳು ಮತ್ತು ವಿದ್ಯುತ್ ತಿದ್ದುಪಡಿ ಮಸೂದೆಯನ್ನು ರದ್ದುಪಡಿಸಬೇಕು ಎಂಬಿತ್ಯಾದಿ ಹಲವು ಬೇಡಿಕೆಗಳ ಈಡೇರಿಕೆಗಾಗಿ ನಾಳೆ ದಿ.9ರಂದು ಸಿ.ಐ.ಟಿ.ಯು., ರೈತಸಂಘ, ಕೃಷಿಕೂಲಿಕಾರರ ಸಂಘದವರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಕೃಷಿ ಕೂಲಿಕಾರರ ಸಂಘದ ತಾಲೂಕಾ ಅಧ್ಯಕ್ಷ ಭೀಮಣ್ಣ ಭೋವಿ ತಿಳಿಸಿದ್ದಾರೆ.