ಅಫ್ಘಾನ್ ನಿಂದ ಕನ್ನಡಿಗರನ್ನು ಕರೆತರಲು ಪ್ರಯತ್ನ ನಡೆಯುತ್ತಿದೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಆಫ್ಘಾನಿಸ್ಥಾನದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರದಿಂದ ಎಲ್ಲಾ ಪ್ರಯತ್ನಗನ್ನು ಮಾಡಲಾಗುತ್ತಿದೆ. ಭಾರತ ರಾಯಭಾರ ಕಚೇರಿ ಜತೆ ಸರ್ಕಾರ ನಿರಂತರ ಸಂಪರ್ಕದಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಕನ್ನಡಿಗರನ್ನು ಕರೆತರಲಾಗಿದೆ. ಆ ದೇಶದಲ್ಲಿ ದೂರ ದೂರದಲ್ಲಿರುವ ಕನ್ನಡಿಗರ ಸಂಪರ್ಕ ಮಾಡಲಾಗುತ್ತಿದೆ. ಎಷ್ಟು ಜನ ಕನ್ನಡಿಗರಿದ್ದಾರೆ ಎನ್ನುವ ಮಾಹಿತಿ ಕಲೆಹಾಕುತ್ತಿದ್ದೇವೆ. ಆ ಬಗ್ಗೆ ನಿಖರ ಮಾಹಿತಿ ಇಲ್ಲ ಎಂದರು. ಎಲ್ಲರನ್ನೂ ಸುರಕ್ಷಿತವಾಗಿ ಕರೆತರುತ್ತೇವೆ. ಕನ್ನಡಿಗರಿಗೆ ಪ್ರಾಣ ಹಾನಿ ಆಗಿರುವ ಬಗ್ಗೆ ಮಾಹಿತಿ…

Read More

ಕೃಷ್ಣ ಮೇಲ್ದಂಡೆ, ಮಹದಾಯಿ ಯೋಜನೆಗಾಗಿ ಬೆಳಗಾವಿಯಿಂದ ಪಾದಯಾತ್ರೆ ಮಾಡುತ್ತೇವೆ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಹುಬ್ಬಳ್ಳಿ: ಕೃಷ್ಣಾ ಮೇಲ್ದಂಡೆ ಯೋಜನೆಗೆ ಆಗ್ರಹಿಸಿ ಆಲಮಟ್ಟಿಯಿಂದ, ಮಹದಾಯಿ ಯೋಜನೆಗಾಗಿ ಬೆಳಗಾವಿಯಿಂದ ಪಾದಯಾತ್ರೆ ಮಾಡುತ್ತೇವೆ. ಎತ್ತಿನಹೊಳೆ ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ರಾಷ್ಟ್ರೀಯ ಪಕ್ಷಗಳಿಂದ ರಾಜ್ಯಕ್ಕೆ ನ್ಯಾಯ ಸಿಗುತ್ತಿಲ್ಲ. ಪ್ರಾದೇಶಿಕ ಪಕ್ಷದಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ. ಕೇಂದ್ರದ ಕಣ್ಣು ತೆರೆಸಲು ಪಾದಯಾತ್ರೆ ಮಾಡುತ್ತೇವೆ. ಕೊರೊನಾ ಕಡಿಮೆಯಾದರೆ ಇದೇ ವಿಜಯದಶಮಿಯಿಂದ ನಮ್ಮ ಹೋರಾಟ ಆರಂಭವಾಗುತ್ತದೆ ಎಂದು ಹೇಳಿದರು. ಇನ್ನು ಜೆಡಿಎಸ್ ಗೆಲ್ಲುವ…

Read More

ಇಂಡೋ-ಪಾಕ್ ಗಡಿಯಲ್ಲಿ ಮತ್ತೆ ಶಂಕಿತ ಡ್ರೋನ್ ಹಾರಾಟ, ಗುಂಡು ಹಾರಿಸಿ ನೆಲಕ್ಕುರುಳಿಸಿದ ಬಿಎಸ್ ಎಫ್ ಯೋಧರು

ಜಮ್ಮು : ಭಾರತ-ಪಾಕಿಸ್ತಾನ ಗಡಿಯಲ್ಲಿ ಮತ್ತೆ ಶಂಕಿತ ಡ್ರೋನ್ ಹಾರಾಟ ಘಟನೆ ನಡೆದಿದ್ದು, ಕೂಡಲೇ ಎಚ್ಚೆತ್ತ ಬಿಎಸ್ ಎಫ್ ಯೋಧರು ಅದನ್ನು ಗುಂಡು ಹಾರಿಸಿ ನೆಲಕ್ಕುರುಳಿಸಿದ್ದಾರೆ. ಜಮ್ಮು ಜಿಲ್ಲೆಯ ಅರ್ನಿಯಾ ಸೆಕ್ಟರ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ ಸೋಮವಾರ ಬೆಳಿಗ್ಗೆ ಭಾರತದತ್ತ ಬರುತ್ತಿದ್ದ ಶಂಕಿತ ಹಾರುವ ವಸ್ತುವೊಂದನ್ನು ಗುರುತಿಸಿದ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್‌) ಸಿಬ್ಬಂದಿ ಅದರತ್ತ ಗುಂಡು ಹಾರಿಸಿದ್ದು, ಅದು ಪಾಕಿಸ್ತಾನದತ್ತ ಬಿದ್ದಿದೆ. ‘ಬೆಳಿಗ್ಗೆ 5.30ರ ಸುಮಾರಿಗೆ ಆಗಸದಲ್ಲಿ ಕೆಂಪು ಮತ್ತು ಹಳದಿ ಬಣ್ಣದ ಬೆಳಕಿನ ಮಿಣುಕುತ್ತಿರುವುದು ಕಾಣಿಸಿತು. ತಕ್ಷಣ…

Read More

ಕೊಲ್ಯ ಕನೀರುತೋಟ ನಿವಾಸಿ ಪ್ರಸಾದ್ ಆನಂದ್ ಸುರಕ್ಷಿತವಾಗಿ ಅಫ್ಗಾನಿಸ್ತಾನದಿಂದ ತವರಿಗೆ.!

ಉಳ್ಳಾಲ : ತಾಲಿಬಾನ್‌ ವಶದಲ್ಲಿರುವ ಅಫ್ಘಾನಿಸ್ಥಾನದಲ್ಲಿ ಅತಂತ್ರ ಸ್ಥಿತಿಯಲ್ಲಿರುವ ಕನ್ನಡಿಗರ ಪೈಕಿ 7 ಮಂದಿಯನ್ನು ರವಿವಾರ ಭಾರತಕ್ಕೆ ಏರ್‌ ಲಿಫ್ಟ್‌ ಮಾಡಲಾಗಿದ್ದು, ಅವರಲ್ಲಿ ಐವರು ದಕ್ಷಿಣ ಕನ್ನಡದವರು, ಆ ಪೈಕಿ ಅಫ್ಘಾನಿಸ್ಥಾನದ ನ್ಯಾಟೋ ಪಡೆಯ ಅಧೀನದ ಲಂಡನ್ ಮೂಲದ ಓವರ್ ಸೀಸ್ ಸಪ್ಲೈ ಸರ್ವೀಸಸ್ ಸಂಸ್ಥೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ಅಕೌಂಟೆಂಟ್ ಆಗಿದ್ದ ಪ್ರಸಾದ್ ಆನಂದ್ ಕೂಡ ಒಬ್ಬರು. 2021ರ ಪೆಬ್ರವರಿಗೆ ಆಗಮಿಸಿದ್ದ ಪ್ರಸಾದ್ ಎಪ್ರಿಲ್ 3ರಂದು ಅಫ್ಘಾನಿಸ್ಥಾನಕ್ಕೆ ತೆರಳಿದ್ದರು.‌ ಆ ಬಳಿಕ ಅಫಘಾನಿಸ್ಥಾನದಲ್ಲಿ ತಾಲಿಬಾನ್…

Read More

ವಕೀಲರಸಂಘದ ಅಧ್ಯಕ್ಷರಾಗಿ ಮಹ್ಮದಸಲೀಂ ನಂದಿಕಟ್ಟಿ

ಮುಂಡಗೋಡ : ಮುಂಡಗೋಡ ವಕೀಲರ ಸಂಘದ ಅಧ್ಯಕ್ಷರಾಗಿ ಮಹ್ಮದಸಲೀಂ ನಂದಿಕಟ್ಟಿ ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ವಿಶ್ವನಾಥ ಪವಾಡ ಶೆಟ್ಟರ್ ಮತ್ತು ಖಜಾಂಚಿಯಾಗಿ ರಮೇಶ ಮಳೇಕರ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಸಿ.ಎಸ್.ಗಾಣಿಗೇರ, ಕೆ.ಎನ್.ಹೆಗಡೆ, ಎಸ್.ಪಿ.ಸಮ್ಮಸಗಿ, ಆರ್.ಎನ್.ಹೆಗಡೆ, ಜಿ.ಎಸ್.ಕಾತೂರ, ಎಂ.ಎಸ್.ಬಿಜಾಪುರ ಸೇರಿದಂತೆ ಎಲ್ಲಾ ವಕೀಲರು ಇದ್ದರು.

Read More

ಇಂದೂರಜಿ.ಪಂ. ಕ್ಷೇತ್ರಕ್ಕೆ ಸಿದ್ದಪ್ಪ ಹಡಪದ ಅವರಿಗೆ ಬಿಜೆಪಿ ಟಿಕೆಟ್ ನೀಡುವಂತೆ ಒತ್ತಾಯ

ಮುಂಡಗೋಡ : ಹುನಗುಂದ ಗ್ರಾಮದ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಯಲ್ಲಾಪುರದಲ್ಲಿ ಸಚಿವ ಶಿವರಾಮ ಹೆಬ್ಬಾರ ಅವರನ್ನು ಭೇಟಿಯಾಗಿ ಮುಂಬರುವ ಜಿಲ್ಲಾ ಪಂಚಾಯತ ಚುನಾವಣೆಯಲ್ಲಿ ಇಂದೂರ ಜಿಲ್ಲಾ ಪಂಚಾಯತ ಕ್ಷೇತ್ರಕ್ಕೆ ಸಿದ್ದಪ್ಪ ಹಡಪದ ಅವರಿಗೇ ಬಿಜೆಪಿ ಟಿಕೆಟ್ ನೀಡುವಂತೆ ಒತ್ತಾಯಿಸಿದರು. ಬಿಜೆಪಿ ಪಕ್ಷದ ಸಂಘಟನೆಯಲ್ಲಿ ಸಿದ್ದಪ್ಪ ಹಡಪದ ಅವರು ಸಾಕಷ್ಟು ಶ್ರಮಿಸಿದ್ದಾರೆ. ಕಳೆದ ಬಾರಿ ಸ್ಪರ್ಧಿಸಿ ಅಲ್ಪ ಮತಗಳಿಂದ ಸೋತಿದ್ದಾರೆ. ಇಂದೂರ ಕ್ಷೇತ್ರದಲ್ಲಿ ಸಿದ್ದಪ್ಪ ಹಡಪದ ಪರವಾಗಿ ಅನುಕಂಪ ಇದೆ. ಅದಕ್ಕಾಗಿ ಅವರಿಗೇ ಟಿಕೆಟ್ ನೀಡಬೇಕೆಂದು ಬಿಜೆಪಿ…

Read More

ಅಫ್ಘಾನಿಸ್ತಾನದಿಂದ ತವರಿಗೆ ಮರಳಿದ ಗದಗ ಮೂಲದ ಯೋಧ

ಗದಗ : ಅಫ್ಘಾನಿಸ್ತಾನದ ನರರಾಕ್ಷರ ಮಧ್ಯೆ ಸಿಲುಕಿದ್ದ ಜಿಲ್ಲೆಯ ವೀರಯೋಧರೊಬ್ಬರು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ್ದಾರೆ. ಯೋಧನ ಮರಳುವಿಕೆಯಿಂದ ಕುಟುಂಬಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ತಾಲೂಕಿನ ಬಳಗಾನೂರು ಗ್ರಾಮದ ವೀರಯೋಧ ರವಿ ನೀಲಗಾರ ಸುರಕ್ಷಿತವಾಗಿ ಸ್ವದೇಶಕ್ಕೆ ಮರಳಿದ್ದಾರೆ. ಐಟಿಬಿಪಿ(ಇಂಡೋ-ತಿಬೆಟ್‌ ಗಡಿ ಭದ್ರತಾ ಪಡೆ)ಯಲ್ಲಿ ಕಳೆದ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಕಳೆದ 2 ವರ್ಷಗಳಿಂದ ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್‌ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಭದ್ರತಾ ಪಡೆಯ ಕಮಾಂಡೆಂಟ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಒಟ್ಟು 24 ತಿಂಗಳ ಅವಧಿಗೆ ಕಾಬೂಲ್‌ಗೆ ನಿಯೋಜನೆಗೊಂಡಿದ್ದರು. ಈ…

Read More

ಎಷ್ಟೇ ಪ್ರಯತ್ನಿಸಿದರೂ ಆನ್​ಲೈನ್​ನಲ್ಲಿ ಉತ್ತಮ ಶಿಕ್ಷಣ ಕೊಡಲಾಗಲಿಲ್ಲ: ಶಿಕ್ಷಣ ಸಚಿವ ಬಿ ಸಿ ನಾಗೇಶ್

ತುಮಕೂರು : ಕಳೆದ 1 ವರ್ಷದಿಂದ ಎಷ್ಟೇ ಪ್ರಯತ್ನ ಪಟ್ಟರೂ ಆನ್​ಲೈನ್​ನಲ್ಲಿ ಉತ್ತಮ ಶಿಕ್ಷಣ ಕೊಡಲು ಸಾಧ್ಯವಾಗಲಿಲ್ಲ. ಹೀಗೆ ಉತ್ತಮ ಶಿಕ್ಷಣ ಕೊಡಲು ಸಾಧ್ಯವಾಗದಿರಲು ಬೇರೆ ಬೇರೆ ಕಾರಣಗಳಿವೆ. ಸದ್ಯ ರಾಜ್ಯದಲ್ಲಿ ಕೊವಿಡ್ ಪಾಸಿಟಿವಿಟಿ ರೇಟ್ ಕಡಿಮೆಯಿದೆ. ಈ ಎಲ್ಲ ಕಾರಣಗಳಿಂದ ಶಾಲಾ ಕಾಲೇಜು ಆರಂಭಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಸ್ಪಷ್ಟಪಡಿಸಿದರು. ಮಕ್ಕಳು ಶಾಲೆಗೆ ಬರಲು ಪೋಷಕರ ಅನುಮತಿ ಪತ್ರ ಕಡ್ಡಾಯ. ಒತ್ತಾಯಪೂರ್ವಕವಾಗಿ ವಿದ್ಯಾರ್ಥಿಗಳು ಶಾಲೆಗೆ ಬರುವಂತಿಲ್ಲ. ಮುಂದೆಯೂ ಆನ್ಲೈನ್, ಆಫ್ಲೈನ್…

Read More

ನಾಳೆಯಿಂದ ‘ಶಾಲಾ-ಕಾಲೇಜು’ಗಳ ಭೌತಿಕ ತರಗತಿ ಆರಂಭ : ಈ ಹೊಸ ಗೈಡ್ ಲೈನ್ಸ್ ಪಾಲನೆ ಕಡ್ಡಾಯ

ಬೆಂಗಳೂರು : ಕೊರೋನಾ ಸೋಂಕಿನ ಭೀತಿಯಿಂದಾಗಿ ಬಂದ್ ಆಗಿದ್ದಂತ ಶಾಲಾ-ಕಾಲೇಜುಗಳು ಆಗಸ್ಟ್.23ರ ನಾಳೆಯಿಂದ ರಾಜ್ಯದಲ್ಲಿ ಆರಂಭಗೊಳ್ಳಲಿವೆ. ನಾಳೆಯಿಂದ 9 ರಿಂದ 12ನೇ ತರಗತಿಗೆ ಭೌತಿಕ ತರಗತಿಗಳು ಆರಂಭಗೊಳ್ಳಲಿದ್ದು, ಶಾಲಾ ಕಾಲೇಜುಗಳು ಈ ಹೊಸ ಗೈಡ್ ಲೈನ್ ಪಾಲನೆ ಕಡ್ಡಾಯವಾಗಿದೆ. ಹೌದು.. ನಾಳೆಯಿಂದ ರಾಜ್ಯಾದ್ಯಂತ 9 ರಿಂದ 12ನೇ ತರಗತಿಯ ಶಾಲಾ-ಕಾಲೇಜುಗಳ ಭೌತಿಕ ತರಗತಿಗಳು ಆರಂಭಗೊಳ್ಳಲಿವೆ. ಈಗಾಗಲೇ ಎಲ್ಲಾ ಸಿದ್ಧತೆ ಮಾಡಿಕೊಂಡಿರುವಂತ ಶಾಲಾ-ಕಾಲೇಜುಗಳು, ಮಕ್ಕಳ ಬರುವಿಕೆಗಾಗಿ ಸ್ವಾಗತ ಕೋರೋದಕ್ಕೆ ಸಜ್ಜುಗೊಂಡಿವೆ. ರಾಜ್ಯದ 9 ರಿಂದ 12ನೇ ತರಗತಿಗಳ ಶಾಲಾ-ಕಾಲೇಜುಗಳು…

Read More

ಅಫ್ಘಾನಿಸ್ತಾನದಿಂದ ಸ್ಥಳಾಂತರ: ಮೂರು ವಿಮಾನಗಳಲ್ಲಿ ಸುಮಾರು 400 ಜನರನ್ನು ಸ್ವದೇಶಕ್ಕೆ ಕರೆತಂದ ಭಾರತ

ನವದೆಹಲಿ: ತಾಲಿಬಾನ್ ಸ್ವಾಧೀನಪಡಿಸಿಕೊಂಡ ನಂತರ ಕಾಬೂಲ್ ನಗರದಿಂದ ಇಲ್ಲಿಯವರೆಗೂ 329 ಭಾರತೀಯರು ಮತ್ತು ಇಬ್ಬರು ಅಫ್ಘಾನ್ ಶಾಸಕರು ಸೇರಿದಂತೆ ಸುಮಾರು 400 ಜನರನ್ನು ಮೂರು ವಿಭಿನ್ನ ವಿಮಾನಗಳಲ್ಲಿ ಸ್ವದೇಶಕ್ಕೆ ಕರೆತರಲಾಗಿದೆ. 107 ಭಾರತೀಯರು ಮತ್ತು 23 ಅಫ್ಘಾನ್ ಸಿಖ್ಖರು ಮತ್ತು ಹಿಂದುಗಳು ಸೇರಿದಂತೆ ಒಟ್ಟು 168 ಜನರನ್ನು ಕಾಬೂಲ್ ನಿಂದ ಭಾರತೀಯ ವಾಯುಪಡೆಯ(IAF) C-17 ಹೆವಿ-ಲಿಫ್ಟ್ ಮಿಲಿಟರಿ ಸಾರಿಗೆ ವಿಮಾನದ ಮೂಲಕ ದೆಹಲಿಯ ಸಮೀಪದ ಹಿಂಡನ್ ವಾಯುನೆಲೆಗೆ ಕರೆತರಲಾಯಿತು. 87 ಭಾರತೀಯರು ಮತ್ತು ಇಬ್ಬರು ನೇಪಾಳಿ ಪ್ರಜೆಗಳ ಇನ್ನೊಂದು…

Read More