ರೊಲರ್ ಸ್ಕೆಟಿಂಗ ಹಾಕಿ : 15 ಕ್ರೀಡಾಪಟುಗಳು ಆಯ್ಕೆ

Share Now

Share Now      ಮುಂಡಗೋಡ : ರಾಷ್ಟ್ರ ಮಟ್ಟದ ನಡೆದ ರೊಲರ್ ಸ್ಕೆಟಿಂಗ ಹಾಕಿ ಆಯ್ಕೆ ಪ್ರಕ್ರಿಯೆಯಲ್ಲಿ ಮುಂಡಗೋಡ ತಾಲೂಕಿನಿಂದ 15 ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಕೆಡೆಟ್ ಬಾಲಕರ ವಿಭಾಗದಲ್ಲಿ ಪ್ರೀತಂಕುಮಾರ ಕುಳೆನೂರ, ಸ್ವರೂಪ್ ವೀರಾಪುರ, ಇಶಾನ್ ಶೆಟ್ಟಿ, ರಾಹುಲ ಮಳಗನಕೊಪ್ಪ, ಸಾತ್ವಿಕ ವೀರಾಪುರ. ಕೆಡೆಟ್ ಬಾಲಕಿಯರ ವಿಭಾಗದಲ್ಲಿ ಅನಿಷಾ ನಾಯ್ಕ, ಶ್ರೆಯಾ ಪಾಟೀಲ, ಪ್ರತೀಕ್ಷಾ ಗೌಳಿ, ನಂದಿನಿ ಚೌಹಾಣ. ಸಬ್ ಜ್ಯೂನಿಯರ ಬಾಲಕರ ವಿಭಾಗದಲ್ಲಿ ಮಹ್ಮದ ಸಾದಿಕ, ತೇಜಸ್ ಪಿಸೆ, ವಿವೇಕ ರಾಯ್ಕರ, ಪೃಥ್ವಿ ಚಂದಾಪುರ. ಸಬ್ ಜ್ಯೂನಿಯರ್ ಬಾಲಕಿಯರ…

Read More

ರಾಜ್ಯದಲ್ಲಿ ಹೆಚ್ಚಾದ ಕರೊನಾ ಆತಂಕ; ಸಿಎಂ ಸಭೆಯಲ್ಲಿ ಹೊರಬಿತ್ತು ಹೊಸ ಗೈಡ್​​ಲೈನ್ಸ್​: ಇಲ್ಲಿದೆ ವಿವರ.

Share Now

Share Now      ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕಿನ ಹೆಚ್ಚಳದ ಜತೆಗೆ ಕರೊನಾ ರೂಪಾಂತರಿ ಒಮಿಕ್ರೋನ್​ ಭೀತಿಯೂ ಉಂಟಾಗಿರುವುದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್​-19 ನಿಯಂತ್ರಣ ಸಂಬಂಧ ವಿಶೇಷ ಸಭೆ ನಡೆಸಲಾಗಿದೆ. ಕರೊನಾ ಪ್ರಕರಣಗಳ ನಿಯಂತ್ರಣ ಹಾಗೂ ಸೋಂಕು ತಡೆ ಸಲುವಾಗಿ ಸಭೆಯಲ್ಲಿ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದ್ದು, ಪ್ರಮುಖ ನಿರ್ಧಾರಗಳ ವಿವರ ಇಂತಿದೆ. ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವುದು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವಿಚಕ್ಷಣೆ ಕೈಗೊಳ್ಳುವುದು. ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪ್ರವೇಶಿಸುವವರಿಗೆ…

Read More

ದಕ್ಷಿಣ ಆಫ್ರಿಕಾದಿಂದ 94 ಪ್ರಯಾಣಿಕರು ಬೆಂಗಳೂರಿಗೆ ಆಗಮನ – ಇಬ್ಬರಲ್ಲಿ ಕೊರೊನಾ ಸೊಂಕು

Share Now

Share Now      ದೇವನಹಳ್ಳಿ : ಸೌತ್​ ಆಫ್ರಿಕಾದಲ್ಲಿ ಒಮಿಕ್ರೋನ್ ಕೋವಿಡ್ ರೂಪಾಂತರಿ ವೈರಸ್ ಕಾಣಿಸಿಕೊಂಡಿದ್ದು, ಇದೀಗ ಅಲ್ಲಿಂದ ಬೆಂಗಳೂರಿಗೆ ಬಂದ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ನ.01 ರಿಂದ ಇವತ್ತಿನವರೆಗೆ ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಸುಮಾರು 94 ಪ್ರಯಾಣಿಕರು ಆಗಮಿಸಿದ್ದು, ಆ ಪೈಕಿ ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕು ಕಂಡು ಬಂದ ಪ್ರಯಾಣಿಕರನ್ನು ಬಿಬಿಎಂಪಿ ವ್ಯಾಪ್ತಿಯ ಬೊಮ್ಮನಹಳ್ಳಿಯಲ್ಲಿ ಒಬ್ಬರನ್ನು ಕ್ವಾರಂಟೈನ್ ಮಾಡಲಾಗಿದ್ದು, ಮತ್ತೊಬ್ಬರನ್ನು ಖಾಸಗಿ ಹೋಟೆಲ್​​​ನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಇವರಲ್ಲಿ ಹೊಸ ತಳಿಯ ವೈರಸ್ ಕಂಡು ಬಂದಿರುವುದರ ಬಗ್ಗೆ ಖಚಿತ…

Read More

ಮಂಗಳೂರು: ಆಸ್ಪತ್ರೆ ಕಚೇರಿಯಲ್ಲೇ ಮಹಿಳೆಯರೊಂದಿಗೆ ಡಾ. ರತ್ನಾಕರ್‌ ರಂಗಿನಾಟ; ಅಮಾನತು

Share Now

Share Now      ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯ ಕಾಮಪುರಾಣ ಬಯಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಡಿಯಲ್ಲಿರುವ ಕುಷ್ಠ ರೋಗ ಮತ್ತು ಆಯುಷ್ಮಾನ್ ನೋಡೆಲ್ ಆಫೀಸರ್ ಆಗಿರುವ ಡಾ. ರತ್ನಾಕರ್ ಕಚೇರಿಯ ಮಹಿಳಾ ಸಿಬ್ಬಂದಿಯೊಂದಿಗೆ ಬಹಿರಂಗ ಆಟಾಟೋಪ ಮೆರೆದಿದ್ದಾರೆ. ವೈದ್ಯನ ಕಾಮಪುರಾಣದ ಫೋಟೋ ಮತ್ತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಡಾ. ರತ್ನಾಕರ್‌ರನ್ನು ಅಮಾನತು ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ…

Read More

ಸಂವಿಧಾನ ಅರ್ಪಣಾ ದಿನ ಆಚರಣೆ

Share Now

Share Now      ಮುಂಡಗೋಡ : ಇಂದು ಮುಂಡಗೋಡ ನಗರದ ಅಂಬೇಡ್ಕರ್ ಓಣಿಯಲ್ಲಿರುವ ಡಾ.ಬಾಬಾಸಾಹೇಬ ಅಂಬೇಡ್ಕರ್ ರವರ ಮೂರ್ತಿ ಗೆ ಮಾಲಾರ್ಪಣೆ ಮಾಡಿ ಸಿಹಿ ಹಂಚಿ ಸಂವಿಧಾನ ಅರ್ಪಣಾ ದಿನವನ್ನು ಆಚರಿಸಲಾಯಿತು. ಭಾರತ ಸಂವಿಧಾನವು ಜಗತ್ತಿನಲ್ಲಿನ ಅತಿ ದೊಡ್ಡ ಸಂವಿಧಾನ ಎಂದು ಹೇಳಲಾಗುತ್ತದೆ. ಇದು ಸದ್ಯ 448 ವಿಧಿಗಳು 12 ಪರಿಚ್ಛೇದಗಳು 105 ತಿದ್ದುಪಡಿಗಳನ್ನು ಹೊಂದಿದೆ. ಇಂತಹ ಬೃಹತ್ ಸಂವಿಧಾನವು ಜನೆವರಿ 26, 1950 ರಂದು ಇದನ್ನು ಜಾರಿಗೆ ತರಲಾಯಿತು. ಆ ದಿನವನ್ನು ಗಣರಾಜ್ಯ ದಿನ ಎಂದು ಘೋಷಿಸಲಾಯಿತು. ಭಾರತೀಯ…

Read More

ಹಿರಿಯ ವಿಧ್ವಾಂಸ `ಪ್ರೊ.ಕೆ.ಎಸ್.ನಾರಾಯಣಾಚಾರ್ಯ’ ಇನ್ನಿಲ್ಲ

Share Now

Share Now      ಬೆಂಗಳೂರು : ಹಿರಿಯ ವಿದ್ವಾಂಸರು ಹಾಗೂ ಅನೇಕ ಪೌರಾಣಿಕ ಕಾದಂಬರಿಗಳ ರಚನಾಕಾರರಾಗಿದ್ದ ಪ್ರೊ.ಕೆ.ಎಸ್.ನಾರಾಯಣಾಚಾರ್ಯರು (88) (Prof. K.S. Narayanacharya) ಇಂದು ನಿಧನರಾಗಿದ್ದಾರೆ. ಇವರು ಕನ್ನಡದ ಭಾರತೀಯ ಸಂಸ್ಕೃತಿಯ ಲೇಖಕರು, ಪ್ರಚಾರಕರು ಮತ್ತು ಪ್ರವಚನಕಾರರು. ಇವರು 1933ರಲ್ಲಿ ಕನಕಪುರದ ವೈದಿಕ ಶ್ರೀ ವೈಷ್ಣವ ಕುಟುಂಬದಲ್ಲಿ ಜನಿಸಿದರು. ಬೇಂದ್ರೆಯವರಿಂದ ಪ್ರೇರಣೆಗೊಳಗಾಗಿ ಇವರು ಪ್ರವಚನಗಳಿಂದ ಲೇಖನದೆಡೆಗೂ ಮುಖ ಮಾಡಿದರು. ಪ್ರೊ. ಕೆ.ಎಸ್. ನಾರಾಯಣಾಚಾರ್ಯರು ಮೂಲತಃ ಬೆಂಗಳೂರು ಜಿಲ್ಲೆಯ (ಈಗಿನ ಕನಕಪುರ) ಕನಕನಹಳ್ಳಿಯವರು. ತಂದೆ ಕೆ.ಎನ್. ಶ್ರೀನಿವಾಸ ದೇಶಿಕಾಚಾರ್. ತಾಯಿ ರಂಗನಾಯಕಮ್ಮ….

Read More

ಹಾಸನ: ಅಪ್ಪು ಅಗಲುವಿಕೆಯ ನೋವು; ನೇಣಿಗೆ ಶರಣಾದ ಅಭಿಮಾನಿ

Share Now

Share Now      ರಾಜ್ಯದಲ್ಲಿ ಪುನೀತ್ ನಿಧನದಿಂದ ಮನನೊಂದ ಅವರ ಅಭಿಮಾನಿಗಳು ಸಾವಿಗೆ ಶರಣಾಗುತ್ತಿರುವ ಘಟನೆಗಳು ಮುಂದುವರೆದಿದೆ. ನಿನ್ನೆ (ನವೆಂಬರ್ 24) ಹಾಸನದಲ್ಲಿ ಮತ್ತೋರ್ವ ಅಭಿಮಾನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾಸನ: ನಟ ಪುನೀತ್ ರಾಜ್​ಕುಮಾರ್ ಅವರ ನಿಧನದಿಂದ ನೊಂದ ಅಭಿಮಾನಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾಸನ ನಗರದ ಮಯೂರ ಎಂಬುವವರು ಅಪ್ಪು ನಿಧನದಿಂದ ಮನನೊಂದು ಸಾವಿಗೆ ಶರಣಾಗಿದ್ದಾರೆ. ಪುನೀತ್ ನಿಧನದ ಬಳಿಕ ಖಿನ್ನತೆಗೊಳಗಾಗಿ ಮಂಕಾಗಿದ್ದ ಮಯೂರ ಇದೀಗ ನೇಣಿಗೆ ಶರಣಾಗಿದ್ದಾರೆ. ಅವರಿಗೆ 34 ವರ್ಷ ವಯಸ್ಸಾಗಿತ್ತು. ಅವರು ಹಾಸನದ ಡಾ.ರಾಜ್ ಕುಮಾರ್…

Read More

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: 5 ಕೆಜಿ ಉಚಿತ ರೇಷನ್ ಇನ್ನೂ 4 ತಿಂಗಳು ಮುಂದುವರಿಕೆ

Share Now

Share Now      ನವದೆಹಲಿ: ಕೊರೋನಾ ಸಂಕಷ್ಟದ ಕಾರಣದಿಂದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ 5 ಕೆಜಿ ಉಚಿತ ಪಡಿತರ ವಿತರಿಸುವ ಯೋಜನೆಯನ್ನು ಮುಂದಿನ ವರ್ಷದ ಮಾರ್ಚ್ ವರೆಗೆ ವಿಸ್ತರಿಸಲಾಗಿದೆ. ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಗರಿಬ್ ಕಲ್ಯಾಣ ಯೋಜನೆಯಡಿ 80 ಕೋಟಿ ಪಡಿತರ ಫಲಾನುಭವಿಗಳಿಗೆ ಉಚಿತ ಪಡಿತರ ನೀಡಲಾಗುತ್ತದೆ. ಇದಕ್ಕಾಗಿ 53,344 ಕೋಟಿ ರೂ. ವೆಚ್ಚ ಮಾಡಲಾಗುವುದು. ಇದರೊಂದಿಗೆ ಉಚಿತ ಪಡಿತರ ವಿತರಣೆ ಮಾಡಲು ಸರ್ಕಾರ 2.6 ಲಕ್ಷ…

Read More

ಕೊಪ್ಪದಲ್ಲಿ 108ಆಂಬ್ಯುಲೆನ್ಸನಲ್ಲಿ ಮಗುವಿಗೆ ಜನನ

Share Now

Share Now      ಮುಂಡಗೋಡ : ತಾಲೂಕಿನ ಕೊಪ್ಪ ಗ್ರಾಮದ ಗರ್ಭಿಣಿಯೊಬ್ಬಳಿಗೆ ಇಂದು ೧೦೮ ಆಂಬ್ಯುಲೆನ್ಸನಲ್ಲಿ ಹೆರಿಗೆಯಾಗಿದೆ. ಅನಿತಾ ಯಲ್ಲೋಜಿ ಅಡಿಗೇರ (28) ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮುಂಡಗೋಡ ತಾಲೂಕಾ ಆಸ್ಪತ್ರೆಗೆ ಆಂಬ್ಯುಲೆನ್ಸನಲ್ಲಿ ಕರೆ ತರುತ್ತಿರುವಾಗ ಇಂದಿರಾನಗರದ ಬಳಿ ಮಹಿಳೆಗೆ ಹೆರಿಗೆ ನೋವು ಕಾಣಿಸಿತು. ಆಗ ವಾಹನವನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿ ಅದರಲ್ಲಿದ್ದ ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ ಬಳೂರು, ಚಾಲಕ ಪ್ರಕಾಶ ಬಾಗೇವಾಡಿ ಅವರು ಸುರಕ್ಷಿತ ಹೆರಿಗೆ ಮಾಡಿಸಿದ್ದಾರೆ. ತಾಯಿ, ಮಗು ಆರೋಗ್ಯವಾಗಿದ್ದು, ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿದೆ….

Read More

ಪುನೀತ್​ ಕನಸು ನನಸು ಮಾಡಲು ಮುಂದಾದ ಅಶ್ವಿನಿ; ಮಹತ್ವದ ಘೋಷಣೆ ಮಾಡಿದ ಅಪ್ಪು ಪತ್ನಿ

Share Now

Share Now      ಬೆಂಗಳೂರು : ಪುನೀತ್​ ಕರುನಾಡ ಬಗ್ಗೆ ಡಾಕ್ಯುಮೆಂಟರಿ ಒಂದನ್ನು ಮಾಡಿದ್ದಾರೆ. ಇದಕ್ಕೆ ‘ಗಂಧದಗುಡಿ’ ಎಂದು ಹೆಸರಿಡಲಾಗಿದೆ ಎನ್ನಲಾಗುತ್ತಿದೆ. ಇದರ ಟೀಸರ್​ ನವೆಂಬರ್ 1ರಂದು ತೆರೆಗೆ ಬರಬೇಕಿತ್ತು. ನವೆಂಬರ್​ 1 ಕನ್ನಡ ರಾಜ್ಯೋತ್ಸವ. ಈ ಕಾರಣಕ್ಕೆ ಅಂದೇ ಆ ಟೀಸರ್ ರಿಲೀಸ್​ ಮಾಡಬೇಕು ಎಂದು ಪುನೀತ್​ ಕನಸು ಕಂಡಿದ್ದರು. ಪುನೀತ್​ ರಾಜ್​ಕುಮಾರ್​ ಅವರು ಅನೇಕ ಕನಸುಗಳನ್ನು ಕಂಡಿದ್ದರು. ಅದೆಲ್ಲವೂ ಪೂರ್ಣಗೊಳ್ಳುವ ಮೊದಲೇ ಅಪ್ಪು ಇಹಲೋಕ ತ್ಯಜಿಸಿದ್ದರು. ಈಗ ಅವರ ಕನಸನ್ನು ನನಸು ಮಾಡುವ ಜವಾಬ್ದಾರಿ ಅಶ್ವಿನಿ ಪುನೀತ್​…

Read More